Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » BIG NEWS: ಮೈಸೂರು ದಸರಾ 2022: ನಾಳೆ ಗಜಪಯಣಕ್ಕೆ ಚಾಲನೆ – ಸಚಿವ ಎಸ್.ಟಿ.ಸೋಮಶೇಖರ್
    KARNATAKA

    BIG NEWS: ಮೈಸೂರು ದಸರಾ 2022: ನಾಳೆ ಗಜಪಯಣಕ್ಕೆ ಚಾಲನೆ – ಸಚಿವ ಎಸ್.ಟಿ.ಸೋಮಶೇಖರ್

    By Kannada NewsAugust 06, 6:59 pm

    ಮೈಸೂರು: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಅದ್ದೂರಿ ದಸರಾ ಆಚರಣೆ ( Mysuru Dasara 2022 ) ಮಾಡಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ( Minister ST Somashekhar ) ಹೇಳಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022 ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗಿದ್ದು, ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡುವ ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎಂದರು.

    BREAKING NEWS: ವಿಶ್ವವಿಖ್ಯಾತ ಮೈಸೂರು ದಸರಾ 2022: ಈ ಬಾರಿ ‘ಗೋಲ್ಡ್ ಪಾಸ್’ ರದ್ದು – ಸಚಿವ ಎಸ್ ಟಿ ಸೋಮಶೇಖರ್

    ಈ ಬಾರಿಯ ದಸರಾದಲ್ಲಿ ದೇಶ, ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತದೆ. 15 ದಿನ ಮುಂಚಿತವಾಗಿ ವಸ್ತುಪ್ರದರ್ಶನ ಆರಂಭವಾಗಲಿದೆ. ದಸರಾ ಸಂಬಂಧ ಸಾಕಷ್ಟು ಪ್ರಚಾರ ನೀಡುವ ಕುರಿತು ಚರ್ಚೆಯಾಗಿದೆ ಎಂದರು.

    ಕಳೆದ ಎರಡು ವರ್ಷದಂತೆ ಈ ವರ್ಷ ಕೂಡ ಖರ್ಚಿನ ಲೆಕ್ಕ ನೀಡಲಾಗುತ್ತದೆ. ದಸರಾ ಮುಕ್ತಾಯವಾಗುತ್ತಿದ್ದಂತೆ ಸಾರ್ವಜನಿಕರಿಗೆ ವೆಚ್ಚದ ಲೆಕ್ಕ ನೀಡಲಾಗುತ್ತದೆ ಎಂದು ತಿಳಿಸಿದರು.

    ಕಾಮನ್‌ವೆಲ್ತ್ ಗೇಮ್ಸ್ 2022 : ಮಹಿಳೆಯರ 10000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ʻಬೆಳ್ಳಿ ಪದಕʼ ಗೆದ್ದ ʼಪ್ರಿಯಾಂಕಾ ಗೋಸ್ವಾಮಿ ʼ | Priyanka Goswami

    ದಸರಾ ಉದ್ಘಾಟಕರ ಆಯ್ಕೆ ಅಧಿಕಾರ ಮುಖ್ಯಮಂತ್ರಿ ಅವರದ್ದು. ಉದ್ಘಾಟಕರ ಬಗ್ಗೆ ಸಲಹೆಗಳನ್ನು ನೀಡಬಹುದು. ಅಂತಿಮವಾಗಿ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

    ಸಭೆಯಲ್ಲಿ ಕಾರ್ಯಕ್ರಮಗಳ ಆಯೋಜನೆ, ದೀಪಾಲಂಕಾರ, ವಸ್ತುಪ್ರದರ್ಶನ, ಪುಷ್ಪಪ್ರದರ್ಶನ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆಯಾಯಿತು. ಆದರೆ ಪಾಸ್ ವಿತರಣೆ ವಿಷಯದಲ್ಲಿ ಯಾವುದೇ ಗೊಂದಲಕ್ಕೆ, ದುರ್ಬಳಕೆಗೆ ಅವಕಾಶ ನೀಡುವುದಿಲ್ಲ ಎಂದರು.

    ‘ಪವಿತ್ರ ಗ್ರಂಥ’ ಕಂಠಪಾಠ ಮಾಡಿದ್ರೆ ಜೈಲು ಶಿಕ್ಷೆಯಿಂದ ವಿನಾಯ್ತಿ ; ‘ಪಾಕ್‌ ಪಂಜಾಬ್ ಸರ್ಕಾರ’ದಿಂದ ವಿಶಿಷ್ಟ ಪ್ರಸ್ತಾಪ

    ಇದಕ್ಕೂ ಮುನ್ನ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದಸರಾ ಕಾರ್ಯಕ್ರಮ ಆಯೋಜನೆ, ಅನುದಾನ ಬಿಡುಗಡೆ ಕುರಿತು ಚರ್ಚೆ ನಡೆಯಿತು. ಈ ಬಾರಿಯ ದಸರಾದಲ್ಲಿ ಪ್ರವಾಸೋದ್ಯಮ, ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಒತ್ತು ನೀಡುವುದು ಮಾತ್ರವಲ್ಲದೆ “ಬ್ರ್ಯಾಂಡ್ ಮೈಸೂರು” ಮಾಡಲು ಎಲ್ಲಾ ತರಹದ ಯೋಜನೆ ರೂಪಿಸುವಂತೆ ಸಚಿವರು ಸಲಹೆ ನೀಡಿದರು.

    ಗಜಪಡೆಗಳ ಪೋಸ್ಟರ್ ಬಿಡುಗಡೆ

    ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಗಳ ಮಾಹಿತಿಯನ್ನು ಒಳಗೊಂಡ ಪೋಸ್ಟರ್ ಅನ್ನು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಹರ್ಷವರ್ಧನ್, ತನ್ವೀರ್ ಸೇಠ್, ಸಾ.ರಾ.ಮಹೇಶ್, ಅಶ್ವಿನ್, ವಿಧಾನಪರಿಷತ್ ಸದಸ್ಯರುಗಳಾದ ವಿಶ್ವನಾಥ್, ಮಂಜೇಗೌಡ, ಡಾ. ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೈಸೂರು ಪೊಲೀಸ್ ಕಮಿಷನರ್ ಚಂದ್ರಗುಪ್ತ, ಎಸ್.ಪಿ.ಚೇತನ್ ಸೇರಿದಂತೆ ಹಲವು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.

    BIGG NEWS : ಆ.23ರಿಂದ CBSE 10ನೇ ತರಗತಿ ‘ಕಂಪಾರ್ಟ್ಮೆಂಟ್ ಎಕ್ಸಾಂ’ ಆರಂಭ ; ವಿದ್ಯಾರ್ಥಿಗಳಿಗೆ ’15 ನಿಮಿಷ ಹೆಚ್ಚುವರಿ ಸಮಯಾವಕಾಶ’

    ಗಜಪಯಣಕ್ಕೆ ಚಾಲನೆ

    ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಆ.7ರಂದು ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ. ಆ.10ರಂದು ಅರಮನೆಗೆ ಗಜಪಡೆಗಳ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಗಳನ್ನು ಬರಮಾಡಿಕೊಳ್ಳಲಾಗುತ್ತದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

    ಎರಡು ತಂಡಗಳಲ್ಲಿ 14 ಆನೆಗಳ‌ ಆಗಮನವಾಗಲಿದೆ. ಮೊದಲ ತಂಡದಲ್ಲಿ 9, ಎರಡನೇ ತಂಡದಲ್ಲಿ 5 ಆನೆಗಳು ಆಗಮಿಸಲಿದೆ. ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ 3 ಆನೆಗಳನ್ನು ಕಳುಹಿಸಿಕೊಡಲಿದ್ದು ಉಳಿದ 11 ಆನೆಗಳು ಮೈಸೂರು ದಸರಾ ಮಹೋತ್ಸವದಲ್ಲಿ ಹೆಜ್ಜೆಹಾಕಲಿವೆ ಎಂದರು.

    16 ಸಮಿತಿಗಳ ರಚನೆ

    ದಸರಾ ಮಹೋತ್ಸವ 2022ರ ಸಂಬಂಧ 16 ಸಮಿತಿಗಳನ್ನು ರಚಿಸಲಾಗಿದೆ. ಇದರ ಜೊತೆಗೆ ಉಪಸಮಿತಿಗಳಿಂದ ಆಯೋಜಿಸುವ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು



    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
    best web service company
    Share. Facebook Twitter LinkedIn WhatsApp Email

    Related Posts

    BIGG NEWS : ʻ ನನ್ನ ತಂದೆಗೆ ಹಿಂದುತ್ವವಾದಿಗಳಿಂದ ಜೀವ ಬೆದರಿಕೆ ಇದೆʼ : ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ

    August 19, 11:01 am

    BIGG NEWS: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: ಇದು BJP ಪ್ರಾಯೋಜಕತ್ವದಿಂದ ಆಗಿರೋದು- ಎಂ.ಬಿ ಪಾಟೀಲ್‌

    August 19, 10:54 am

    ಅತ್ತೆ-ಸೊಸೆ ಕಿರಿಕಿರಿ, ಶತ್ರು ಕಾಡಾಟದಿಂದ ಪರಿಹಾರ, ಇನ್ನು ನಿಮ್ಮ ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಪರಿಹಾರವಿದೆ ತಾ.19-08-2022 ರ ಶುಕ್ರವಾರದ ರಾಶಿಭವಿಷ್ಯ

    August 19, 10:52 am
    Recent News

    ಬಿರಿಯಾನಿ ಬಿಲ್ ಪಾವತಿ ವಿವಾದ: ಗ್ರಾಹಕನಿಗೆ ಚಾಕುವಿನಿಂದ ಇರಿದು ಮಾಲೀಕ ಎಸ್ಕೇಪ್!

    August 19, 11:02 am

    BIGG NEWS : ʻ ನನ್ನ ತಂದೆಗೆ ಹಿಂದುತ್ವವಾದಿಗಳಿಂದ ಜೀವ ಬೆದರಿಕೆ ಇದೆʼ : ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ

    August 19, 11:01 am

    BIGG NEWS: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: ಇದು BJP ಪ್ರಾಯೋಜಕತ್ವದಿಂದ ಆಗಿರೋದು- ಎಂ.ಬಿ ಪಾಟೀಲ್‌

    August 19, 10:54 am

    ಅತ್ತೆ-ಸೊಸೆ ಕಿರಿಕಿರಿ, ಶತ್ರು ಕಾಡಾಟದಿಂದ ಪರಿಹಾರ, ಇನ್ನು ನಿಮ್ಮ ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಪರಿಹಾರವಿದೆ ತಾ.19-08-2022 ರ ಶುಕ್ರವಾರದ ರಾಶಿಭವಿಷ್ಯ

    August 19, 10:52 am
    State News
    KARNATAKA

    BIGG NEWS : ʻ ನನ್ನ ತಂದೆಗೆ ಹಿಂದುತ್ವವಾದಿಗಳಿಂದ ಜೀವ ಬೆದರಿಕೆ ಇದೆʼ : ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ

    By kannadanewsnowAugust 19, 11:01 am0

    ಬೆಂಗಳೂರು :  ಸಿದ್ದರಾಮಯ್ಯ ಸಾವರ್ಕರ್‌ ಬಗ್ಗೆ ಹೇಳಿಕೆ ನೀಡಿದ ಹಿನ್ನೆಲೆ  ಹಿಂದುತ್ವವಾದಿಗಳಿಂದ ʻತಂದೆಗೆ ಜೀವ ಬೆದರಿಕೆ ಇದೆ’ ಎಂದು ಸಿದ್ದರಾಮಯ್ಯ…


    BIGG NEWS: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: ಇದು BJP ಪ್ರಾಯೋಜಕತ್ವದಿಂದ ಆಗಿರೋದು- ಎಂ.ಬಿ ಪಾಟೀಲ್‌

    August 19, 10:54 am

    ಅತ್ತೆ-ಸೊಸೆ ಕಿರಿಕಿರಿ, ಶತ್ರು ಕಾಡಾಟದಿಂದ ಪರಿಹಾರ, ಇನ್ನು ನಿಮ್ಮ ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಪರಿಹಾರವಿದೆ ತಾ.19-08-2022 ರ ಶುಕ್ರವಾರದ ರಾಶಿಭವಿಷ್ಯ

    August 19, 10:52 am

    ಬಿಜೆಪಿಗೆ ತಿರುಗೇಟು ಕೊಡಲು ಕಾಂಗ್ರೆಸ್ ಪ್ಲ್ಯಾನ್: ಆಗಸ್ಟ್ 26 ರಂದು ಕೊಡಗಿನಲ್ಲಿ ದೊಡ್ಡ ಮಟ್ಟಕ್ಕೆ ಹೋರಾಟಕ್ಕೆ ಮುಂದಾದ ಕೈ ಪಡೆ

    August 19, 10:51 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.