Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಅಭಾವ: ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್.ಮುನಿಯಪ್ಪ ಸಲಹೆ!

29/03/2026 5:50 PM

LPG ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಪ್ರಕರಣ ದಾಖಲು : ಸಚಿವ ಕೆ.ಎಚ್ ಮುನಿಯಪ್ಪ

29/03/2026 5:30 PM

ಕ್ರೈಂ ತಡೆಯೋದು ಬಿಟ್ಟು ಲೇಡಿಗೆ ಅಶ್ಲೀಲ ಮೆಸೇಜ್!: ಇನ್ಸ್‌ಪೆಕ್ಟರ್ ಸಾಹೇಬರ ‘ರಾಸಲೀಲೆ ಚಾಟ್’ ಬಯಲು

29/03/2026 5:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ‘CET-2025’ಕ್ಕೆ ನೋಂದಣಿ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
KARNATAKA

Good News: ‘CET-2025’ಕ್ಕೆ ನೋಂದಣಿ ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

By kannadanewsnow0915/02/2025 6:45 PM

ಬೆಂಗಳೂರು: ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಿಇಟಿ-2025ಕ್ಕೆ ನೋಂದಣಿ ಮಾಡಿಕೊಳ್ಳರು ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಿ ಕೆಇಎ ಆದೇಶಿಸಿದೆ.

ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16-04-2025 ಮತ್ತು 17-04-2025ರಂದು ನಡೆಸಲಾಗುವ ಸಿಇಟಿ-2025ಕ್ಕೆ ಇಲ್ಲಿಯವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸದೇ ಇರುವ ಹಾಗೂ ಶುಲ್ಕವನ್ನು ಪಾವತಿಸದೇ ಇರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಮತ್ತೆ ದಿನಾಂಕ ವಿಸ್ತರಿಸಿರುವುದಾಗಿ ತಿಳಿಸಿದೆ.

ಆನ್ ಲೈನ್ ಮೂಲಕ ನೋಂದಣಿ ಮಾಡಿ ಅರ್ಜಿ ಸಲ್ಲಿಸಲು ದಿನಾಂಕ 24-02-2025ರ ರಾತ್ರಿ 11.59ರವರೆಗೆ ಹಾಗೂ 25-02-2025ರ ಸಂಜೆ 5.30ರವರೆಗೆ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಿರುವುದಾಗಿ ಹೇಳಿದೆ.

ಇನ್ನೂ ವಿಶೇಷ ಸೂಚನೆಯಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವವರು ಎಲ್ಲಾ ಮಾಹಿತಿ ಸರಿಯಾಗಿ ತುಂಬಿರುವ ಬಗ್ಗೆ ಪರಿಶೀಲಿಸಿಕೊಳ್ಳಿ. ತಪ್ಪಿದ್ದರೇ ಮತ್ತೊಮ್ಮೆ ಲಾಗಿನ್ ಆಗಿ ಸರಿಪಡಿಸಿಕೊಳ್ಳಲು ಅವಕಾಶವಿದೆ. ಅಂತಿಮವಾಗಿ ಸಬ್ ಮಿಟ್ ಮಾಡುವ ಅರ್ಜಿ ಸರ್ವರ್ ನಲ್ಲಿ ಸೇವ್ ಆಗುತ್ತದೆ ಎಂದು ಹೇಳಿದೆ.

ALERT : ರಾಜ್ಯದ ಕಾರ್ಮಿಕರೇ ಎಚ್ಚರ : ಮೋಸದ ಕರೆಗಳು ಬಂದ್ರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ.!

BREAKING: ಬೆಳಗಾವಿಯಲ್ಲಿ ಗೋವಾದ ಮಾಜಿ ಶಾಸಕರ ಮೇಲೆ ಆಟೋ ಚಾಲಕನಿಂದ ಹಲ್ಲೆ: ಕುಸಿದು ಬಿದ್ದು ಸಾವು

ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣಕ್ಕೆ HDK ತಕರಾರು: ಡಿಸಿಎಂ ಡಿ.ಕೆ. ಶಿವಕುಮಾರ್

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಅಭಾವ: ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್.ಮುನಿಯಪ್ಪ ಸಲಹೆ!

29/03/2026 5:50 PM1 Min Read

LPG ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಪ್ರಕರಣ ದಾಖಲು : ಸಚಿವ ಕೆ.ಎಚ್ ಮುನಿಯಪ್ಪ

29/03/2026 5:30 PM1 Min Read

ಕ್ರೈಂ ತಡೆಯೋದು ಬಿಟ್ಟು ಲೇಡಿಗೆ ಅಶ್ಲೀಲ ಮೆಸೇಜ್!: ಇನ್ಸ್‌ಪೆಕ್ಟರ್ ಸಾಹೇಬರ ‘ರಾಸಲೀಲೆ ಚಾಟ್’ ಬಯಲು

29/03/2026 5:22 PM1 Min Read
Recent News

ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಅಭಾವ: ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್.ಮುನಿಯಪ್ಪ ಸಲಹೆ!

29/03/2026 5:50 PM

LPG ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಪ್ರಕರಣ ದಾಖಲು : ಸಚಿವ ಕೆ.ಎಚ್ ಮುನಿಯಪ್ಪ

29/03/2026 5:30 PM

ಕ್ರೈಂ ತಡೆಯೋದು ಬಿಟ್ಟು ಲೇಡಿಗೆ ಅಶ್ಲೀಲ ಮೆಸೇಜ್!: ಇನ್ಸ್‌ಪೆಕ್ಟರ್ ಸಾಹೇಬರ ‘ರಾಸಲೀಲೆ ಚಾಟ್’ ಬಯಲು

29/03/2026 5:22 PM

BIG NEWS : ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸಿ : ಸಚಿವ ಕೆ.ಎಚ್ ಮುನಿಯಪ್ಪ ಕರೆ

29/03/2026 5:18 PM
State News
KARNATAKA

ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಅಭಾವ: ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್.ಮುನಿಯಪ್ಪ ಸಲಹೆ!

By kannadanewsnow0929/03/2026 5:50 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಅಡುಗೆ ಅನಿಲ (LPG) ಕೊರತೆಯು ಜನಸಾಮಾನ್ಯರನ್ನು ಹಾಗೂ ಹೋಟೆಲ್ ಉದ್ಯಮಿಗಳನ್ನು ಹೈರಾಣಾಗಿಸಿದೆ. ಈ ಬಿಕ್ಕಟ್ಟಿನ ನಡುವೆಯೇ…

LPG ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಪ್ರಕರಣ ದಾಖಲು : ಸಚಿವ ಕೆ.ಎಚ್ ಮುನಿಯಪ್ಪ

29/03/2026 5:30 PM

ಕ್ರೈಂ ತಡೆಯೋದು ಬಿಟ್ಟು ಲೇಡಿಗೆ ಅಶ್ಲೀಲ ಮೆಸೇಜ್!: ಇನ್ಸ್‌ಪೆಕ್ಟರ್ ಸಾಹೇಬರ ‘ರಾಸಲೀಲೆ ಚಾಟ್’ ಬಯಲು

29/03/2026 5:22 PM

BIG NEWS : ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸಿ : ಸಚಿವ ಕೆ.ಎಚ್ ಮುನಿಯಪ್ಪ ಕರೆ

29/03/2026 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.