ಈ ಬಾರಿ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ – ಸಿ.ಟಿ ರವಿ

ಬೆಂಗಳೂರು: ಕೋವಿಡ್ ಕಾರಣದಿಂದ ಕಳೆದ ಮೂರು ವರ್ಷಗಳಿಂದ ಸಾಧಾರಣವಾಗಿ ದತ್ತ ಜಯಂತಿಯನ್ನು ಆಚರಿಸಲಾಗಿತ್ತು. ಈಗ ಕೊರೋನಾ ಪ್ರಮಾಣ ಕಡಿಮೆಯಾಗಿರುವುದರಿಂದ ಈ ಬಾರಿ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಘೋಷಿಸಿದರು. BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದತ್ತ ಪೀಠದ ಬಗ್ಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ. ಅರ್ಚಕರ ನೇಮಕ ಮಾಡಲು ಆಡಳಿತ ಮಂಡಳಿ ಕ್ರಮ … Continue reading ಈ ಬಾರಿ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ – ಸಿ.ಟಿ ರವಿ