ಚಿಕ್ಕಮಗಳೂರು: : ಕರ್ನಾಟಕದ ಅಯೋಧ್ಯೆ ಎಂದೇ ಪ್ರಸಿದ್ಧ ಪಡೆದ ಚಿಕ್ಕಮಗಳೂರಿನ ದತ್ತಪೀಠದಲ್ಲಿ 3 ದಿನಗಳ ಕಾಲ ದತ್ತಜಯಂತಿ ಸಂಭ್ರಮ ಆರಂಭವಾಗಿದ್ದು, ಜಿಲ್ಲೆಯಾದ್ಯಂತ 4,500ಕ್ಕೂ ಅಧಿಕ ಪೊಲೀಸರಿಂದ ಹದ್ದಿನ ಕಣ್ಣು ಇಡಲಾಗಿದೆ ‘ಪ್ರೀ ಮೆಟ್ರಿಕ್’ ವಿದ್ಯಾರ್ಥಿಗಳಿಗೆ ‘ಸ್ಕಾಲರ್ ಶಿಪ್’ ನೀಡುವಂತೆ ಸಿದ್ದರಾಮಯ್ಯ ಆಗ್ರಹ ಕಾಫಿನಾಡಿನಲ್ಲಿ ಇಂದು ಅನಸೂಯ ಜಯಂತಿ, ನಾಳೆ, ಶೋಭಾಯಾತ್ರೆ ನಡೆಯಲಿದ್ದು, ನಾಡಿದ್ದು ದತ್ತಪಾದುಕೆ ದರ್ಶನ ನಡೆಯಲಿದೆ. ಹಾಗಾಗಿ, ಹಿಂದೂ ಸಂಘಟನೆಗಳು ನಗರವನ್ನ ಕೇಸರಿಮಯವನ್ನಾಗಿಸಿದ್ರೆ, 4,500ಕ್ಕೂ ಅಧಿಕ ಪೊಲೀಸರು ಜಿಲ್ಲೆಯಲ್ಲಿ ಹದ್ದಿನ ಕಣ್ಣಿಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ … Continue reading BIGG NEWS : ಚಿಕ್ಕಮಗಳೂರಲ್ಲಿ 3 ದಿನಗಳ ಕಾಲ ದತ್ತಜಯಂತಿ ಸಂಭ್ರಮ : ಜಿಲ್ಲೆಯಾದ್ಯಂತ 4,500ಕ್ಕೂ ಅಧಿಕ ಪೊಲೀಸರಿಂದ ಹದ್ದಿನ ಕಣ್ಣು
Copy and paste this URL into your WordPress site to embed
Copy and paste this code into your site to embed