ನ. 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು : ರಾಜ್ಯ ಸರ್ಕಾರಕ್ಕೆ ಶ್ರೀರಾಮ ಸೇನೆ ಡೆಡ್ ಲೈನ್ |Datta Peeta

ಚಿಕ್ಕಮಗಳೂರು : ಮುಂದಿನ ನವೆಂಬರ್ 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು ಎಂದು ಶ್ರೀರಾಮ ಸೇನೆ, ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಮುಂದಿನ ನವೆಂಬರ್ 13 ರಂದು ದತ್ತಪೀಠ ಅಭಿಯಾನಕ್ಕೆ ದಿನಾಂಕ ನಿಗದಿ   ಮಾಡಿರುವ ಶ್ರೀರಾಮ  ಸೇನೆ, ಆ ದಿನದ ಒಳಗಾಗಿ ದತ್ತಪೀಠಕ್ಕೆ ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಾದ ಸಂದರ್ಭದಲ್ಲಿ ಉಂಟಾದ ಆಕ್ರೋಶ ದತ್ತಪೀಠದಲ್ಲಿ ನಡೆಯುತ್ತದೆ ಎಂದು ಶ್ರೀರಾಮ ಸೇನೆ  ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ … Continue reading ನ. 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು : ರಾಜ್ಯ ಸರ್ಕಾರಕ್ಕೆ ಶ್ರೀರಾಮ ಸೇನೆ ಡೆಡ್ ಲೈನ್ |Datta Peeta