ದತ್ತಪೀಠ ವಿವಾದ : ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಎಂದ ಸಿ.ಟಿ ರವಿ |C.T Ravi

ಚಿಕ್ಕಮಗಳೂರು : ನಾಳೆಯಿಂದ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ದತ್ತಪೀಠದ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಹಿಂದೂ ಅರ್ಚಕರ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಬಿಜೆಪಿ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ಹೋರಾಟದಲ್ಲಿ ನಮಗೆ ಗೆಲುವು ಸಿಕ್ಕಿದ್ದು, ಹಿಂದೂ ಅರ್ಚಕರ ನೇಮಕವಾಗಿದೆ. ಇನ್ನೊಂದು ಹಂತದಲ್ಲಿ ನಾವು ಹೋರಾಟಕ್ಕೆ ಸಿದ್ದವಾಗಿದ್ದೇವೆ ಎಂದು ಸಿಟಿ ರವಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ವರೆಗೂ ಹೋಗಿ ಒಂದು ಹಂತದಲ್ಲಿ ಜಯ ಸಾಧಿಸದ್ದೇವೆ. … Continue reading ದತ್ತಪೀಠ ವಿವಾದ : ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ಎಂದ ಸಿ.ಟಿ ರವಿ |C.T Ravi