ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ವಿಚಾರ : ಸಿ.ಟಿ ರವಿ  ಹೇಳಿದ್ದೇನು..? |C.T Ravi

ಚಿಕ್ಕಮಗಳೂರು : ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ‘ದತ್ತಪೀಠವನ್ನು ಹಿಂದೂಗಳ ಪೀಠವೆಂದು ಆದೇಶಿಸಿ, ಹಿಂದೂ ಅರ್ಚಕರ ನೇಮಿಸಬೇಕು ಎಂದು ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದೀಗ ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ,ಟಿ ರವಿ ಪ್ರತಿಕ್ರಿಯೆ ನೀಡಿದ್ದು, ದತ್ತಪೀಠಕ್ಕೆ ಅರ್ಚಕರ ನೇಮಕಕ್ಕೆ ಬೇಕಾದ ಪ್ರಕ್ರಿಯೆಗಳೆಲ್ಲವನ್ನು ಸರ್ಕಾರ ಮಾಡುತ್ತಿದೆ ಎಂದರು. ಎಲ್ಲಾ ದೇವಾಲಯಗಳಂತೆ ಇದಲ್ಲ ನಿಯಮಗಳ ಮೇಲೆ … Continue reading ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕ ವಿಚಾರ : ಸಿ.ಟಿ ರವಿ  ಹೇಳಿದ್ದೇನು..? |C.T Ravi