BREAKING: ದತ್ತಪೀಠ ಗೋರಿ ಧ್ವಂಸ ‘ಕೇಸ್ ರೀ ಓಪನ್’ ಸುಳ್ಳು – ‘ಸಿಎಂ ಸಿದ್ಧರಾಮಯ್ಯ’ ಸ್ಪಷ್ಟನೆ

ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ. 2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, 2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 … Continue reading BREAKING: ದತ್ತಪೀಠ ಗೋರಿ ಧ್ವಂಸ ‘ಕೇಸ್ ರೀ ಓಪನ್’ ಸುಳ್ಳು – ‘ಸಿಎಂ ಸಿದ್ಧರಾಮಯ್ಯ’ ಸ್ಪಷ್ಟನೆ