BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್​ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ

ಬೆಳಗಾವಿ: ಜಿಲ್ಲೆಯಲ್ಲಿ ವಿಚಿತ್ರ ಘಟನೆ ಎನ್ನುವಂತೆ ಪ್ರಿಯಕರನೊಂದಿಗೆ ಓಡಿ ಹೋದಂತ ಮಗಳನ್ನು ಸತ್ತು ಹೋಗಿದ್ದಾಳೆ ಅಂತ ಶ್ರದ್ಧಾಂಜಲಿ ಬ್ಯಾನರ್ ಅನ್ನು ತಂದೆಯೊಬ್ಬರು ಹಾಕಿದ್ದಾರೆ. ಇದಷ್ಟೇ ಅಲ್ಲದೇ ಇಡೀ ಊರಿಗೆ ಮಗಳು ಸತ್ತು ಹೋದಳು ಅಂತ ತಿಥಿ ಊಟ ಕೂಡ ಹಾಕಿಸಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ನಾಗರಾಳ ಗ್ರಾಮದಲ್ಲೇ ಇಂತಹ ವಿಚಿತ್ರ ಘಟನೆ ನಡೆದಿದೆ. ನಾಗರಾಳ ಗ್ರಾಮದ ಶಿವಗೌಡ ಪಾಟೀಲ್ ಅವರಿಗೆ ನಾಲ್ವರು ಪುತ್ರಿಯರು. ಇವರಲ್ಲಿ ಕೊನೆಯ ಮಗಳು ನಾಗರಾಳ ಗ್ರಾಮದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು. ತಂದೆ … Continue reading BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್​ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ