ದಾವಣಗೆರೆ : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಹರಿಹರ ನಗರಸಭೆ ಆಯುಕ್ತ ಲೋಕಾಯುಕ್ತ ಬಲೆಗೆ

ದಾವಣಗೆರೆ : ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ನಗರ ಸಭೆ ಆಯುಕ್ತ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಹೌದು ಹರಿಹರ ನಗರಸಭೆ ಆಯುಕ್ತ ಬಸವರಾಜ್ ಐಗುರು ಎನ್ನುವವ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ನಗರ ಸಭೆ ಆಯುಕ್ತ ಬಸವರಾಜ ಐಗೂರು ಸಾಮಗ್ರಿ ಸರಬರಾಜು ಮಾಡುವ ಗುತ್ತಿಗೆದಾರನಿಂದ ಲಂಚ ಸ್ವೀಕರಿಸುತ್ತಿದ್ದ ಎನ್ನಲಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ … Continue reading ದಾವಣಗೆರೆ : 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಹರಿಹರ ನಗರಸಭೆ ಆಯುಕ್ತ ಲೋಕಾಯುಕ್ತ ಬಲೆಗೆ