Breaking News: ಇಂದಿನಿಂದ ಆ.1ರವರೆಗೆ ‘ದಕ್ಷಿಣ ಕನ್ನಡ ಜಿಲ್ಲೆ’ಯ ಈ ತಾಲೂಕುಗಳಲ್ಲಿ ‘ಮದ್ಯ ಮಾರಾಟ’ ನಿಷೇಧಿಸಿ ಡಿಸಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ( Praveen Nettaru Murder Case ) ಬಳಿಕ ಜಿಲ್ಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಅಲ್ಲದೇ ನಿನ್ನೆ ಮುಸ್ಲೀಂ ಯುವಕನ ಹತ್ಯೆ ಬಳಿಕ ಮತ್ತಷ್ಟು ಉದ್ವಿಗ್ನಗೊಂಡಿದೆ. ಹೀಗಾಗಿ ಇಂದಿನಿಂದ ಆಗಸ್ಟ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮದ್ಯಮಾರಾಟವನ್ನು ( liquor Sale )ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. BIG NEWS: ರಾಜ್ಯ ಸರ್ಕಾರದಿಂದ ಬಾರ್, ಪಬ್ ಮತ್ತು ಮಧ್ಯದಂಗಡಿಗಳಿಗೆ ರೂಲ್ಸ್ ಫಿಕ್ಸ್: ತಪ್ಪಿದ್ರೇ ಕಾನೂನು … Continue reading Breaking News: ಇಂದಿನಿಂದ ಆ.1ರವರೆಗೆ ‘ದಕ್ಷಿಣ ಕನ್ನಡ ಜಿಲ್ಲೆ’ಯ ಈ ತಾಲೂಕುಗಳಲ್ಲಿ ‘ಮದ್ಯ ಮಾರಾಟ’ ನಿಷೇಧಿಸಿ ಡಿಸಿ ಆದೇಶ