ಅರ್ಕಾವತಿ ಜಲಾಶಯ ಬಲದಂಡೆ ನಾಲೆಯ ಏತ ನೀರಾವರಿ ಕಾಮಗಾರಿಯ ‘DCM ಡಿಕೆಶಿ’ ಪರೀಕ್ಷಾರ್ಥ ಚಾಲನೆ

ಕನಕಪುರ: “ಮಲೆನಾಡು ಸೇರಿದಂತೆ ಇತರೆ ಕಡೆ ಉತ್ತಮ ಮಳೆಯಾಗುತ್ತಿದೆ. ಮಂಡ್ಯ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಉತ್ತಮ ಮಳೆಯಾಗಿಲ್ಲ ಆದ ಕಾರಣಕ್ಕೆ ಅರ್ಕಾವತಿ ಬಲದಂಡೆ ನಾಲೆ ಏತ ನೀರಾವರಿ ಯೋಜನೆಯನ್ನು ತುರ್ತಾಗಿ ಪುನಶ್ಚೇತನ ಮಾಡಿ ಚಾಲನೆ ನೀಡಿದ್ದೇವೆ. ಇದು ನನ್ನ ಬಹುದಿನದ ಕನಸು. ಇದರಿಂದ ಸಾವಿರ ಎಕರೆಗೂ ಹೆಚ್ಚು ಭೂಮಿಗೆ ನೀರಾವರಿ ಅನುಕೂಲವಾಗಲಿದೆ. ಎಸ್.ಎಂ.ಕೃಷ್ಣ ಅವರ ಸಂಪುಟದಲ್ಲಿ ಸಚಿವನಾಗಿದ್ದಾಗ ಒತ್ತಾಯ ಮಾಡಿ ಅವರನ್ನು ಕರೆದುಕೊಂಡು ಬಂದು ಅರ್ಕಾವತಿ ಬಲದಂಡೆ ನಾಲೆಯ ಏತ ನೀರಾವರಿ ಕಾಮಗಾರಿಯನ್ನು ಉದ್ಘಾಟಿಸಲಾಗಿತ್ತು. ರೈತರು ಕಡಿಮೆ ಹಣಕ್ಕೆ … Continue reading ಅರ್ಕಾವತಿ ಜಲಾಶಯ ಬಲದಂಡೆ ನಾಲೆಯ ಏತ ನೀರಾವರಿ ಕಾಮಗಾರಿಯ ‘DCM ಡಿಕೆಶಿ’ ಪರೀಕ್ಷಾರ್ಥ ಚಾಲನೆ