ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರದಲ್ಲಿ ನಿರ್ಧಾರ: ಸಚಿವ ಕೆ.ಎನ್‌ ರಾಜಣ್ಣ

ತುಮಕೂರು: ಹಾಲಿನ ದರವನ್ನು ಹೆಚ್ಚಳ ಮಾಡುವ ಬಗ್ಗೆ ಶೀಘ್ರದಲ್ಲಿ ತೀರ್ಮಾನ ಮಾಡಲಾಗುವುದು ಅಂತ ಸಹಕಾರ ಸಚಿವ ಕೆ.ಎನ್‌ ರಾಜಣ್ಣ ಹೇಳಿದರು. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ ಹಾಲಿನ ದರವನ್ನು ಹೆಚ್ಚಳ ಮಾಡಿ ಆ ಹಣವನ್ನು ರೈತರಿಗೆ ನೀಡಲಾಗುವುದು ಅಂಥ ತಿಳಿಸದಿರು. ಇದೇ ವೇಳೆ ಅವರು ಮಾತನಾಡಿ ರೈತರಿಗಾಗಿ ಬೆಲೆ ಹೆಚ್ಚಳ ಮಾಡಿದರೆ ಅದರಲ್ಲಿ ತಪ್ಪೇನು ಇಲ್ಲ ಅಂತ ಹೇಳಿದರು. ಇನ್ನೂ ಹಾಲಿನ ದರವನ್ನು ಹೆಚ್ಚಳವನ್ನು … Continue reading ಹಾಲಿನ ದರ ಹೆಚ್ಚಳದ ಬಗ್ಗೆ ಶೀಘ್ರದಲ್ಲಿ ನಿರ್ಧಾರ: ಸಚಿವ ಕೆ.ಎನ್‌ ರಾಜಣ್ಣ