ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ವಿಧಾನಮಂಡಲದ ಅಧಿವೇಶನದಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು. ಶಾಲಾ ಮಕ್ಕಳ ಶೂ ಸಾಕ್ಸ್ ವಿತರಣೆ ಗೆ ರೂ.111.88 ಕೋಟಿ : ಸಚಿವ ಎಸ್. ಮಧು ಬಂಗಾರಪ್ಪ ರಾಜ್ಯದಲ್ಲಿನ … Continue reading BREAKING: ನಾಳೆಯಿಂದ ಬೆಳಗಾವಿ ಸದನದಲ್ಲಿ ‘ಉತ್ತರ ಕರ್ನಾಟಕ ಸಮಸ್ಯೆ’ ಬಗ್ಗೆ ಚರ್ಚೆಗೆ ‘ಕಲಾಪ ಸಮಿತಿ ಸಭೆ’ಯಲ್ಲಿ ತೀರ್ಮಾನ
Copy and paste this URL into your WordPress site to embed
Copy and paste this code into your site to embed