Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KSRTC ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಸಾಧಕರಿಗೆ ಸನ್ಮಾನ

20/12/2025 5:38 PM

BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ: ಅರ್ಧಗಂಟೆಯಿಂದ ನಿಂತಲ್ಲೇ ನಿಂತ ರೈಲು

20/12/2025 5:31 PM

BREAKING: ಮೊಟ್ಟೆ ಪ್ರಿಯರಿಗೆ ನೆಮ್ಮದಿಯ ಸುದ್ದಿ: ಮೊಟ್ಟೆ ಕ್ಯಾನ್ಸರ್ ಅಪಾಯ ಉಂಟು ಮಾಡುವುದಿಲ್ಲವೆಂದ FSSAI

20/12/2025 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
KARNATAKA

ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

By kannadanewsnow0907/07/2025 7:36 PM

ಬೆಂಗಳೂರು:  ಕೋವಿಡ್ ಬಳಿಕ ಶೇ 4 ರಿಂದ 5 ರಷ್ಟು ಹೃದಯಾಘಾತಗಳ ಸಂಖ್ಯೆ ಹೆಚ್ಚಾಗಿವೆ ಎಂದರು. ಆದರೆ ಇದಕ್ಕೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ ಎಂದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ ಸ್ಪಷ್ಟಪಡಿಸಿದರು.‌

ಬೆಂಗಳೂರಿನಲ್ಲಿ ಇಂದು ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಹೃದಯಾಘಾತಗಳು ಹೆಚ್ಚಾಗಲು ಶೇ 50 ರಷ್ಟು ಪ್ರಕರಣಗಳಲ್ಲಿ ತಂಬಾಕು ಸೇವನೆಯೇ ಪ್ರಮುಖ ಕಾರಣ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ. ಇದರ ಹೊರತಾಗಿ ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ ವರದಿ ಸಿದ್ಧಪಡಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ 253 ಹೃದ್ರೋಗ ರೋಗಿಗಳ ಮೇಲೆ ಅಧ್ಯಯನ ಮಾಡಲಾಗಿದೆ. ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂದು ತಿಳಿದುಬಂದಿದೆ. ಎಂಆರ್ ಎನ್ ಎ ಲಸಿಕೆಯಿಂದ ಕೊಂಚ ಸಮಸ್ಯೆ ಎದುರಾಗಿದೆ. ಆದರೆ ಈ ಲಸಿಕೆಯನ್ನು ನಮ್ಮ ದೇಶದಲ್ಲಿ ಯಾರು ಪಡೆದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೊಬೈಲ್, ಸಿಸ್ಟಮ್ ಗಳ ಸ್ಕ್ರೀನ್ ಮುಂದೆ ಮಿತಿಮೀರಿದ ಸಮಯ ಕಳೆದಿರುವುದು ಪರಿಣಾಮ ಬೀರಿದೆ. ಕೋವಿಡ್ ಸಮಯದಲ್ಲಿ ಹೃದಯಾಘಾತಗಳಾಗಿವೆ. ಆದರೆ 3 ವರ್ಷಗಳ ನಂತರ‌ ಕೋವಿಡ್ ನಿಂದ ದುಷ್ಪರಿಣಾಮ ಬೀರಿರುವುದು ಕಡಿಮೆ ಎಂದು ತಜ್ಞರು ವರದಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌ 253 ಪ್ರಕರಣಗಳಲ್ಲಿ 19 ಪ್ರಕರಣಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದವು. ಆದರೆ ಶೇ 98 ರಷ್ಟು ಪ್ರಕರಣಗಳಲ್ಲಿ ಕೋವಿಡ್ ಲಸಿಕೆ ಪಡೆದವರಾಗಿದ್ದರು.‌ ಕೊವಿಡ್ ಬಂದ ಒಂದು ವರ್ಷದಲ್ಲಿ ರಕ್ತನಾಳ ಬ್ಲಾಕೇಜ್ ಆಗೋ ಸಾಧ್ಯತೆ ಇದೆ. ಆದ್ರೆ ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ತಜ್ಞರ ವರದಿಯ ಹಿನ್ನೆಲೆಯಲ್ಲಿ ಹೃದಯಾಘಾತಗಳನ್ನ ಆರಂಭದಲ್ಲೇ ಪತ್ತೆ ಹಚ್ಚಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಲವು ಮಹತ್ವದ ನಿರ್ಧಾರಗಳನ್ನ ಘೋಷಿಸಿದರು.

* ಸರ್ಕಾರಿ ಆಸ್ಪತ್ರೆಯ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆ ಎಂದು ಪರಿಗಣಿಸಲು ನಿರ್ಧಾರ.

* ಆಸ್ಪತ್ರೆಯ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳ ಡೆತ್ ಸರ್ಟಿಫಿಕೇಟ್ ಪಡೆಯಲು ಮರಣೋತ್ತರ ಪರೀಕ್ಷೆ ಕಡ್ಡಾಯ..

* 15 ವರ್ಷದ ಎಲ್ಲ ಶಾಲಾ ಮಕ್ಕಳನ್ನು ಹೃದಯ ತಪಾಸಣೆಗೆ ಒಳಪಡಿಸಲು ಪ್ಲಾನ್.

* ಪಠ್ಯ ಪುಸ್ತಕದಲ್ಲಿ ಶಾಲಾ ಮಕ್ಕಳಿಗೆ ಅಸಾಂಕ್ರಾಮಿಕ ರೋಗ, ಹೃದಯ circular ಅಳವಡಿಸಲು ಶಿಕ್ಷಣ ಇಲಾಖೆಗೆ ಮಾಹಿತಿ ಕಳುಹಿಸಲಾಗಿದೆ.

* ಹಠಾತ್ ಹೃದಯಘಾತಗಳ ಸಂದರ್ಭದಲ್ಲಿ ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತಿರುವ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ.

* ಬಸ್ ಸ್ಟಾಂಡ್, ರೈಲ್ವೇ ನಿಲ್ದಾಣಗಳಲ್ಲಿ ಸ್ವಯಂ ಚಾಲಿತ AED ಯಂತ್ರಗಳನ್ನ ಇಡಲು ನಿರ್ಧಾರ. ಸಾರ್ವಜನಿಕರಿಗೆ ಸಿಪಿಆರ್ ತರಬೇತಿ ನೀಡಲು‌ ಯೋಜನೆ.

* ಸರ್ಕಾರ ಮಟ್ಟದಲ್ಲಿ ಸರ್ಕಾರಿ‌ ನೌಕಕರಿಗೆ, ಗುತ್ತಿಗೆ ನೌಕರರಿಗೆ ಹೃದಯ ತಪಾಸಣೆ, ಎ೬ ಸ್ಕ್ರೀನಿಂಗ್ ಮಾಡಲು ನಿರ್ಧರಿಸಿದ್ದೇವೆ

* ಖಾಸಗಿ ಕಂಪನಿಗಳು, ಉದ್ದಿಮೆದಾರರು ತಮ್ಮ ಕಂಪನಿಗಳಲ್ಲಿ ಕಾರ್ಮಿಕರಿಗೆ ವಾರ್ಷಿಕ ಆರೋಗ್ಯ ತಪಾಸಣೆ ನಡೆಸಲು ಸಲಹೆ

BREAKING: ಐಸಿಸಿ ನೂತನ CEO ಆಗಿ ಸಂಜೋಗ್ ಗುಪ್ತಾ ನೇಮಕ

GOOD NEWS: ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6,000 ಹುದ್ದೆಗಳಿಗೆ ನೇಮಕ: ಸಚಿವ ಈಶ್ವರ್ ಖಂಡ್ರೆ

Share. Facebook Twitter LinkedIn WhatsApp Email

Related Posts

KSRTC ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಸಾಧಕರಿಗೆ ಸನ್ಮಾನ

20/12/2025 5:38 PM3 Mins Read

BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ: ಅರ್ಧಗಂಟೆಯಿಂದ ನಿಂತಲ್ಲೇ ನಿಂತ ರೈಲು

20/12/2025 5:31 PM1 Min Read

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜ್ ಅರ್ಜಿ ಸಲ್ಲಿಕೆ

20/12/2025 4:30 PM1 Min Read
Recent News

KSRTC ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಸಾಧಕರಿಗೆ ಸನ್ಮಾನ

20/12/2025 5:38 PM

BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ: ಅರ್ಧಗಂಟೆಯಿಂದ ನಿಂತಲ್ಲೇ ನಿಂತ ರೈಲು

20/12/2025 5:31 PM

BREAKING: ಮೊಟ್ಟೆ ಪ್ರಿಯರಿಗೆ ನೆಮ್ಮದಿಯ ಸುದ್ದಿ: ಮೊಟ್ಟೆ ಕ್ಯಾನ್ಸರ್ ಅಪಾಯ ಉಂಟು ಮಾಡುವುದಿಲ್ಲವೆಂದ FSSAI

20/12/2025 5:23 PM

ವಿಚ್ಛೇದನ ಪಡೆಯದೆ ‘ಲಿವ್-ಇನ್-ರಿಲೇಷನ್ಶಿಪ್’ನಲ್ಲಿದ್ರೆ, ಕಾನೂನು ರಕ್ಷಣೆ ಸಿಗೋದಿಲ್ಲ ; ಹೈಕೋರ್ಟ್ ಮಹತ್ವದ ತೀರ್ಪು

20/12/2025 5:21 PM
State News
KARNATAKA

KSRTC ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ‘ಕನ್ನಡ ರಾಜ್ಯೋತ್ಸವ’ ಆಚರಣೆ: ಸಾಧಕರಿಗೆ ಸನ್ಮಾನ

By kannadanewsnow0920/12/2025 5:38 PM KARNATAKA 3 Mins Read

ಬೆಂಗಳೂರು: ನಗರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕನ್ನಡ ಕ್ರಿಯಾ ಸಮಿತಿಯಿಂದ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಇದೇ…

BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ: ಅರ್ಧಗಂಟೆಯಿಂದ ನಿಂತಲ್ಲೇ ನಿಂತ ರೈಲು

20/12/2025 5:31 PM

BREAKING : ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜ್ ಅರ್ಜಿ ಸಲ್ಲಿಕೆ

20/12/2025 4:30 PM

BIG NEWS : ಬುದ್ಧಿಮಾಂದ್ಯ ಮಕ್ಕಳ ಮೇಲೆ ಖಾರದ ಪುಡಿ ಎರಚಿ ಹಲ್ಲೇ ಕೇಸ್ : ಶಿಕ್ಷಕ ದಂಪತಿ ಸೇರಿ ನಾಲ್ವರು ಪೊಲೀಸ್ ವಶಕ್ಕೆ

20/12/2025 4:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.