BIGG NEWS : ವಿವೇಕಾನಂದರ ಹೆಸರಿನ ‘ಶಾಲೆಗಳಿಗೆ ಕೇಸರಿ ಬಣ್ಣ ಬಳಿಯಲು ನಿರ್ಧಾರ ‘ : ರಾಜ್ಯ ಸರ್ಕಾರದಿಂದ ನಿರ್ಧಾರ

ಬೆಂಗಳೂರು: ರಾಜ್ಯ ಸರ್ಕಾರವು ವಿವೇಕಾನಂದರ ಹೆಸರಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ನಿರ್ಮಿಸಲು ಹೊರಟಿರುವ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯಲು ಮುಂದಾಗಿದೆ. ರಾಜ್ಯದಲ್ಲಿ 8,000ಕ್ಕೂ ಹೆಚ್ಚು ಶಾಲಾ ಕೊಠಡಿಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕೆ ವಿವೇಕ ಶಾಲೆ ಕೊಠಡಿ ಎಂದು ಹೆಸರಿಡುವ ಚಿಂತನೆ ನಡೆಸಿದೆ. BREAKING NEWS : ರಾಜ್ಯದ ಜನತೆಗೆ ಬಿಗ್ ಶಾಕ್ : ನಂದಿನಿ ಹಾಲು, ಮೊಸರಿನ ಬೆಲೆ ಲೀಟರ್ ಗೆ 3 ರೂ ಹೆಚ್ಚಳ ; ರಾಜ್ಯ ಸರ್ಕಾರ ಆದೇಶ |Nandini milk Price Hike … Continue reading BIGG NEWS : ವಿವೇಕಾನಂದರ ಹೆಸರಿನ ‘ಶಾಲೆಗಳಿಗೆ ಕೇಸರಿ ಬಣ್ಣ ಬಳಿಯಲು ನಿರ್ಧಾರ ‘ : ರಾಜ್ಯ ಸರ್ಕಾರದಿಂದ ನಿರ್ಧಾರ