Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

05/06/2025 11:53 AM

SHOCKING : ಇಂಡೋನೇಷ್ಯಾದಲ್ಲಿ `ವಿವೇಹೇತರ ಸೆಕ್ಸ್’ ಗೆ ಕಠಿಣ ಶಿಕ್ಷಣ : ಶರಿಯಾ ಕಾನೂನಿನಡಿ ಪುರುಷ-ಮಹಿಳೆಗೆ 100 ಛಡಿಯೇಟು.!

05/06/2025 11:41 AM

BREAKING : ಇಂದು ವಿಶ್ವ ಪರಿಸರ ದಿನ : ನಾಡಿನ ಜನತೆಗೆ CM ಸಿದ್ದರಾಮಯ್ಯ ಶುಭಾಶಯ

05/06/2025 11:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕರ್ನಾಟಕದಲ್ಲಿ ‘AI ಕೌಶಲ ಮಂಡಳಿ’ ಸ್ಥಾಪನೆಗೆ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

BIG NEWS: ಕರ್ನಾಟಕದಲ್ಲಿ ‘AI ಕೌಶಲ ಮಂಡಳಿ’ ಸ್ಥಾಪನೆಗೆ ನಿರ್ಧಾರ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0928/09/2024 7:56 PM

ಬೆಂಗಳೂರು: ವಿಶ್ವದಾಧ್ಯಂತ ಎಐ ತಂತ್ರಜ್ಞಾನ ಮುಂಚೂಣಿಯಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎಐ ಕೌಶಲ ಮಂಡಳಿ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.

ಬೆಂಗಳೂರು ಮತ್ತು ಬೆಂಗಳೂರಿನ ಹೊರವಲಯದಲ್ಲಿ ಮೂರು ಹೊಸ ಟೆಕ್‌ ಪಾರ್ಕ್‌ ಸ್ಥಾಪಿಸುವ ಮೂಲಕ ಜಾಗತಿಕ ನಾವೀನ್ಯ ಜಿಲ್ಲೆಗಳ ರಚನೆಗೆ ನಿರ್ಧರಿಸಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗೆ ₹100 ಕೋಟಿ ಆವಿಷ್ಕಾರ ನಿಧಿ ಸ್ಥಾಪಿಸಲಾಗುವುದು. ಕೃತಕ ಬುದ್ಧಿಮತ್ತೆಗೆ ಉತ್ತೇಜನ ನೀಡಲು ಉತ್ಕೃಷ್ಟತಾ ಕೇಂದ್ರ ಮತ್ತು ಎಐ ಕೌಶಲ ಮಂಡಳಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಬೆಂಗಳೂರಿನ ಹೊರವಲಯದಲ್ಲಿ ಮೂರು ಹೊಸ ಟೆಕ್‌ ಪಾರ್ಕ್‌ ಸ್ಥಾಪಿಸುವ ಮೂಲಕ ಜಾಗತಿಕ ನಾವೀನ್ಯ ಜಿಲ್ಲೆಗಳ ರಚನೆಗೆ ನಿರ್ಧರಿಸಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗೆ ₹100 ಕೋಟಿ ಆವಿಷ್ಕಾರ ನಿಧಿ ಸ್ಥಾಪಿಸಲಾಗುವುದು. ಕೃತಕ ಬುದ್ಧಿಮತ್ತೆಗೆ ಉತ್ತೇಜನ ನೀಡಲು ಉತ್ಕೃಷ್ಟತಾ ಕೇಂದ್ರ… pic.twitter.com/IN1StJsVd6

— DIPR Karnataka (@KarnatakaVarthe) September 28, 2024

ರಾಜ್ಯದ ಯುವಕ ಯುವತಿಯರು ಕಾಲೇಜುಗಳಲ್ಲಿ ತಾಂತ್ರಿಕ ಶಿಕ್ಷಣಾರ್ಹತೆ ಪಡೆದ ನಂತರ, ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹಾಗೂ ವಿಭಿನ್ನ ಉದ್ಯೋಗ ಸಂಸ್ಥೆಗಳಲ್ಲಿ ವಿಭಿನ್ನವಾದ ನಿಪುಣತೆಯನ್ನು ಹೊಂದಿರುವ ಉದ್ಯೋಗಿಗಳ ಬೇಡಿಕೆಯಿರುವುದರಿಂದ ಕರ್ನಾಟಕ ಸರ್ಕಾರ ‘ನಿಪುಣ ಕರ್ನಾಟಕ’ ಯೋಜನೆಯನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ಮೂಲಕ ನಾವು ರಾಜ್ಯದ ಯುವ ಸಮೂಹಕ್ಕೆ ಸೂಕ್ತ ತರಬೇತಿ ನೀಡಿ ಅವರನ್ನು ಅವಶ್ಯಕತೆಗೆ ಅನುಗುಣವಾದ ಉದ್ಯೋಗಗಳಿಗೆ ತಯಾರು ಮಾಡಲಾಗುತ್ತಿದೆ, ಇಂತಹ ನಿಪುಣರಿಗೆ ಸೂಕ್ತ ಉದ್ಯೋಗ ಸೃಷ್ಟಿಸಿಕೊಡಲು ಸ್ಕಿಲ್ ಕಾರಿಡಾರ್ ಆರಂಭಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಯಭಾರಿ ಎರಿಕ್ ಗಾರ್ಸೆಟಿ ಅವರಿಗೆ ಸಲಹೆ ನೀಡಿದರು.

ಕರ್ನಾಟಕದಲ್ಲಿ ಸೆಮಿ ಕಂಡಕ್ಟರ್ ಕ್ಷೇತ್ರದಲ್ಲಿ ಬಂಡವಾಳ ಹೂಡಲು ಸೂಕ್ತ ವಾತಾವರಣವಿದೆ ಶಿಕ್ಷಣಾರ್ಹತೆ, ಕೌಶಲ್ಯ, ತರಬೇತಿ ಹೊಂದಿದ ಯುವ ಸಮೂಹ ಕರ್ನಾಟಕದಲ್ಲಿದೆ, ಸಂಪರ್ಕ, ಮೂಲಭೂತ ಅವಶ್ಯಕತೆಗಳು ದೊರೆಯಲಿದೆಯಾದ್ದರಿಂದ ಕರ್ನಾಟಕದಲ್ಲಿ ಯುಎಸ್ ಹೂಡಿಕೆದಾರರು ಬಂಡವಾಳ ಹೂಡಲು ಆಹ್ವಾನ ನೀಡುತ್ತಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ರಾಯಭಾರಿ ಎರಿಕ್ ಗಾರ್ಸೆಟಿ ಅವರಿಗೆ ತಿಳಿಸಿ, ಈ ಸಂಬಂಧದಲ್ಲಿ ತಮ್ಮ ಸರ್ಕಾರ ಶೀಘ್ರದಲ್ಲಿ ಜಿ.ಇ.ಸಿ ಪಾಲಿಸಿ ಪ್ರಕಟಿಸಲಿದೆ ಎಂದೂ ಹೇಳಿದರು.

ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಹಿಡಿದುಕೊಂಡವರು ಯಾರು? ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು

ಆ ತಾಯಿ ಎಂದೂ ಹೊರಬಂದವರಲ್ಲ, ಅವರು ಮುಗ್ದರು : ಸಿಎಂ ಪತ್ನಿ ಪಾರ್ವತಿ ಕುರಿತು ಕೆಎಸ್ ಈಶ್ವರಪ್ಪ ಹೇಳಿದ್ದೇನು?

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

05/06/2025 11:53 AM1 Min Read

BREAKING : ಇಂದು ವಿಶ್ವ ಪರಿಸರ ದಿನ : ನಾಡಿನ ಜನತೆಗೆ CM ಸಿದ್ದರಾಮಯ್ಯ ಶುಭಾಶಯ

05/06/2025 11:34 AM1 Min Read

BIG NEWS :ನಮ್ಮ ಮೆಟ್ರೋದಲ್ಲಿ ನಿನ್ನೆ ಒಂದೇ ದಿನದ 9.66 ಲಕ್ಷ ಜನ ಪ್ರಯಾಣ : ಹೊಸ ದಾಖಲೆ ಬರೆದ `BMRCL’.!

05/06/2025 11:15 AM1 Min Read
Recent News

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

05/06/2025 11:53 AM

SHOCKING : ಇಂಡೋನೇಷ್ಯಾದಲ್ಲಿ `ವಿವೇಹೇತರ ಸೆಕ್ಸ್’ ಗೆ ಕಠಿಣ ಶಿಕ್ಷಣ : ಶರಿಯಾ ಕಾನೂನಿನಡಿ ಪುರುಷ-ಮಹಿಳೆಗೆ 100 ಛಡಿಯೇಟು.!

05/06/2025 11:41 AM

BREAKING : ಇಂದು ವಿಶ್ವ ಪರಿಸರ ದಿನ : ನಾಡಿನ ಜನತೆಗೆ CM ಸಿದ್ದರಾಮಯ್ಯ ಶುಭಾಶಯ

05/06/2025 11:34 AM

BIG NEWS : ಆಧಾರ್ ಕಾರ್ಡ್ ನಂತೆ ಪ್ರತಿ ಮನೆಗೂ `ಡಿಜಿಟಲ್ ವಿಳಾಸ’ : ಕೇಂದ್ರ ಸರ್ಕಾರದ ಮೆಗಾ ಯೋಜನೆ.!

05/06/2025 11:24 AM
State News
KARNATAKA

BREAKING : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ : ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.!

By kannadanewsnow5705/06/2025 11:53 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತ ನಡೆದ ಸ್ಥಳಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ…

BREAKING : ಇಂದು ವಿಶ್ವ ಪರಿಸರ ದಿನ : ನಾಡಿನ ಜನತೆಗೆ CM ಸಿದ್ದರಾಮಯ್ಯ ಶುಭಾಶಯ

05/06/2025 11:34 AM

BIG NEWS :ನಮ್ಮ ಮೆಟ್ರೋದಲ್ಲಿ ನಿನ್ನೆ ಒಂದೇ ದಿನದ 9.66 ಲಕ್ಷ ಜನ ಪ್ರಯಾಣ : ಹೊಸ ದಾಖಲೆ ಬರೆದ `BMRCL’.!

05/06/2025 11:15 AM

BIG NEWS : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ದಲ್ಲಿ ಕಾಲ್ತುಳಿತ ದುರಂತ : ಸ್ಪೋಟಕ ಮಾಹಿತಿ ಬಹಿರಂಗ.!

05/06/2025 11:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.