Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಗ್ರರ ನೆಲೆಗಳ ಮೇಲೆ ದಾಳಿ ಹಿನ್ನೆಲೆ : ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲನೆ – ಸಿಎಂ ಸಿದ್ಧರಾಮಯ್ಯ

08/05/2025 2:34 PM

BREAKING : ಪಾಕಿಸ್ತಾನದ 12 ಕಡೆ ಡ್ರೋನ್ ದಾಳಿಯಲ್ಲಿ ಹಲವರು ಸಾವು : ತುರ್ತು ಸಭೆ ಕರೆದ ಪ್ರಧಾನಿ ಶೆಹಬಾಜ್ ಶರೀಫ್.!

08/05/2025 2:27 PM

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ |KAS officer Transfer

08/05/2025 2:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ರಜೆ ಘೋಷಿಸಿ ಬಿಡಿ, ಅಪವಾದದಿಂದ ದೂರವಿರಿ: ಸಿಎಂ ಸಿದ್ಧರಾಮಯ್ಯಗೆ ಬಿವೈ ವಿಜಯೇಂದ್ರ ಸಲಹೆ
KARNATAKA

ನಾಳೆ ರಜೆ ಘೋಷಿಸಿ ಬಿಡಿ, ಅಪವಾದದಿಂದ ದೂರವಿರಿ: ಸಿಎಂ ಸಿದ್ಧರಾಮಯ್ಯಗೆ ಬಿವೈ ವಿಜಯೇಂದ್ರ ಸಲಹೆ

By kannadanewsnow0921/01/2024 8:28 PM

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡೋದಿಲ್ಲ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ನಡುವೆಯೂ ಕಾಂಗ್ರೆಸ್ ಸರ್ಕಾರವಿರೋ ಹಿಮಾಚಲ ಪ್ರದೇಶದಲ್ಲೇ ರಜೆ ಕೊಟ್ಟಿದ್ದಾರೆ. ನೀವ್ಯಾಕೆ ಕೊಡ್ತಾ ಇಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಿಎಂ ಸಿದ್ಧರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ, ಹಿಮಾಚಲ ಪ್ರದೇಶದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ರಾಮಶ್ರದ್ಧೆಯ ಹೃದಯಗಳ ನಿರೀಕ್ಷೆಗೆ ಅಲ್ಲಿನ ಮುಖ್ಯಮಂತ್ರಿಗಳು ತಮ್ಮ ವಿವೇಚನೆಯ ಬಾಗಿಲು ತೆರೆದು ಸಾರ್ವತ್ರಿಕ ರಜೆ ಘೋಷಿಸಿ ರಾಷ್ಟ್ರೀಯತೆ ಗೌರವಿಸಿದ್ದಾರೆ ಎಂದಿದ್ದಾರೆ.

ನಿಮ್ಮ ಸರ್ಕಾರದ ರಾಮ ವಿರೋಧಿ ಮನಸ್ಸುಗಳ ವರ್ತನೆ ಹಾಗೂ ನಿಂದನೆಗಳ ಪರಿಣಾಮ ಈಗಾಗಲೇ ಕಳಂಕದ ಭಾರ ನಿಮ್ಮ ಹೆಗಲೇರಿದೆ. ಈಗಲೂ ಕಾಲಮಿಂಚಿಲ್ಲ ನಿಮ್ಮ ಮೈಸೂರಿನಿಂದಲೇ ಬಾಲ ರಾಮ ಅಯೋಧ್ಯೆಗೆ ತೆರಳಿದ್ದಾನೆ ಶತಕೋಟಿ ಜನರ ಹೃದಯಗಳ ನಾಳೆ ಆವರಿಸಿಕೊಳ್ಳಲಿದ್ದಾನೆ ಎಂದು ತಿಳಿಸಿದ್ದಾರೆ.

ಈ ಪವಿತ್ರ ಕ್ಷಣಗಳನ್ನು ಕಣ್ತುಂಬಿಕೊಂಡು ದಿನವಿಡೀ ರಾಮ ಸ್ಮರಣೆ ಮಾಡಲು ಹಂಬಲಿಸುತ್ತಿರುವ ಜನರ ಭಾವನೆಗಳನ್ನು ಗೌರವಿಸಲು ನಾಳೆ ರಜೆ ಘೋಷಿಸಿ ಬಿಡಿ, ಅಪವಾದದಿಂದ ದೂರವಿರಿ ಎಂಬುದಾಗಿ ಸಲಹೆ ಮಾಡಿದ್ದಾರೆ.

ಮಾನ್ಯ ಮುಖ್ಯಮಂತ್ರಿ @siddaramaiah ಅವರೇ,
ಹಿಮಾಚಲ ಪ್ರದೇಶದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ರಾಮಶ್ರದ್ಧೆಯ ಹೃದಯಗಳ ನಿರೀಕ್ಷೆಗೆ ಅಲ್ಲಿನ ಮುಖ್ಯಮಂತ್ರಿಗಳು ತಮ್ಮ ವಿವೇಚನೆಯ ಬಾಗಿಲು ತೆರೆದು ಸಾರ್ವತ್ರಿಕ ರಜೆ ಘೋಷಿಸಿ ರಾಷ್ಟ್ರೀಯತೆ ಗೌರವಿಸಿದ್ದಾರೆ.

ನಿಮ್ಮ ಸರ್ಕಾರದ ರಾಮ ವಿರೋಧಿ ಮನಸ್ಸುಗಳ ವರ್ತನೆ ಹಾಗೂ… pic.twitter.com/Qyut9sRUgd

— Vijayendra Yediyurappa (@BYVijayendra) January 21, 2024

Covid19 Update: ರಾಜ್ಯದಲ್ಲಿಂದು 89 ಜನರಿಗೆ ಕೊರೋನಾ, 74 ಸೋಂಕಿತರು ಗುಣಮುಖ

Jai Shri Ram On Ambani House : ‘ಅಂಬಾನಿ ಮನೆ’ ಮೇಲೆ ರಾರಾಜಿಸಿದ ‘ಜೈ ಶ್ರೀ ರಾಮ್ ಬರಹ

Share. Facebook Twitter LinkedIn WhatsApp Email

Related Posts

ಉಗ್ರರ ನೆಲೆಗಳ ಮೇಲೆ ದಾಳಿ ಹಿನ್ನೆಲೆ : ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲನೆ – ಸಿಎಂ ಸಿದ್ಧರಾಮಯ್ಯ

08/05/2025 2:34 PM1 Min Read

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ |KAS officer Transfer

08/05/2025 2:22 PM1 Min Read

ರಾಜ್ಯದಿಂದ ಪಾಕಿಸ್ತಾನದ ಬಹುತೇಕ ಪ್ರಜೆಗಳು ಗಡಿಪಾರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

08/05/2025 2:02 PM1 Min Read
Recent News

ಉಗ್ರರ ನೆಲೆಗಳ ಮೇಲೆ ದಾಳಿ ಹಿನ್ನೆಲೆ : ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲನೆ – ಸಿಎಂ ಸಿದ್ಧರಾಮಯ್ಯ

08/05/2025 2:34 PM

BREAKING : ಪಾಕಿಸ್ತಾನದ 12 ಕಡೆ ಡ್ರೋನ್ ದಾಳಿಯಲ್ಲಿ ಹಲವರು ಸಾವು : ತುರ್ತು ಸಭೆ ಕರೆದ ಪ್ರಧಾನಿ ಶೆಹಬಾಜ್ ಶರೀಫ್.!

08/05/2025 2:27 PM

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ |KAS officer Transfer

08/05/2025 2:22 PM

ರಾಜ್ಯದಿಂದ ಪಾಕಿಸ್ತಾನದ ಬಹುತೇಕ ಪ್ರಜೆಗಳು ಗಡಿಪಾರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

08/05/2025 2:02 PM
State News
KARNATAKA

ಉಗ್ರರ ನೆಲೆಗಳ ಮೇಲೆ ದಾಳಿ ಹಿನ್ನೆಲೆ : ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲನೆ – ಸಿಎಂ ಸಿದ್ಧರಾಮಯ್ಯ

By kannadanewsnow0908/05/2025 2:34 PM KARNATAKA 1 Min Read

ಮಂಡ್ಯ : ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ…

BREAKING : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 9 ಮಂದಿ ‘KAS’ ಅಧಿಕಾರಿಗಳ ವರ್ಗಾವಣೆ |KAS officer Transfer

08/05/2025 2:22 PM

ರಾಜ್ಯದಿಂದ ಪಾಕಿಸ್ತಾನದ ಬಹುತೇಕ ಪ್ರಜೆಗಳು ಗಡಿಪಾರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

08/05/2025 2:02 PM

BREAKING : ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಪ್ರಮುಖ ಸ್ಥಳಗಳಲ್ಲಿ ಸ್ಪೆಷಲ್ ಫೋರ್ಸ್ ನಿಯೋಜನೆ : ಗೃಹ ಸಚಿವ ಜಿ.ಪರಮೇಶ್ವರ್

08/05/2025 1:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.