Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೀಪಾವಳಿಯಲ್ಲಿ ನಿಮ್ಮ ರಾಶಿಗೆ ಅನುಗುಣವಾಗಿ ಯಾವ ವಸ್ತು ದಾನ ಮಾಡಬೇಕು? ಯಾವುದರಿಂದ ಲಾಭ?
KARNATAKA

ದೀಪಾವಳಿಯಲ್ಲಿ ನಿಮ್ಮ ರಾಶಿಗೆ ಅನುಗುಣವಾಗಿ ಯಾವ ವಸ್ತು ದಾನ ಮಾಡಬೇಕು? ಯಾವುದರಿಂದ ಲಾಭ?

By kannadanewsnow5722/10/2024 12:12 PM
kannada astrology ganapathi

ದೀಪಾವಳಿಯಲ್ಲಿ ನಿಮ್ಮ ರಾಶಿಗೆ ಅನುಗುಣವಾಗಿ ಯಾವ ವಸ್ತು ದಾನ ಮಾಡಬೇಕು? ಯಾವುದರಿಂದ ಲಾಭ?

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಬೆಳಕಿನ ಹಬ್ಬ ದೀಪಾವಳಿಗೆ ನಿಮ್ಮ ರಾಶಿಯಲ್ಲಿ ಹಲವು ರೀತಿಯ ಬದಲಾವಣೆಗಳ ನಾವು ನೋಡಬಹುದು. ಸಾಂಪ್ರದಾಯಿಕ ಹಬ್ಬದಲ್ಲಿ ಹಲವರು ಪೂಜಾ ಕಾರ್ಯಕ್ರಮ, ದೇವಾಲಯ ಭೇಟಿ ಸೇರಿದಂತೆ ಧಾರ್ಮಿಕ ವಿಧಿ ವಿಧಾನಗಳ ನೆರವೇರಿಸುವುದು ನೋಡಬಹುದು. ದೀಪಾವಳಿಯಂದು ಲಕ್ಷ್ಮಿ ದೇವಿಯನ್ನು ಸ್ವಾಗತಿಸಲು ಜನರು ಮನೆಯ ಅಂಗಳವನ್ನು ಅಲಂಕರಿಸುತ್ತಾರೆ. ದೀಪಾವಳಿಯಿಂದ ಕಾರ್ತಿಕ ಮಾಸ ಮುಗಿಯುವವರೆಗೂ ಪ್ರತಿದಿನ ಮನೆಯ ಮುಂದೆ ಸಂಜೆ ದೀಪಗಳನ್ನು ಹಚ್ಚಲಾಗುತ್ತದೆ.

ಇನ್ನು ಈ ದೀಪಾವಳಿಯಲ್ಲಿ ನಿಮ್ಮ ಮನೆಯ ಅದೃಷ್ಟ ಬದಲಾಗಬೇಕಾದರೆ ನೀವು ಈ ಹಬ್ಬದಲ್ಲಿ ನಿಮ್ಮ ಮನೆಯಲ್ಲಿ ಅದೃಷ್ಟ ಲಕ್ಷ್ಮಿ ಹಣದ ಸುರಿಮಳೆ ಮಾಡಬೇಕಾದರೆ ನೀವು ಹಬ್ಬದಲ್ಲಿ ನಿಮ್ಮ ರಾಶಿಯ ಅನುಗುಣವಾಗಿ ನೀವು ಈ ವಸ್ತುಗಳ ದಾನ ಮಾಡಿದರೆ ನಿಮಗೆ ಧನಲಾಭವಾಗಲಿದೆಯಂತೆ. ಹಾಗಾದ್ರೆ ನಿಮ್ಮ ರಾಶಿಗೆ ಅನುಗುಣವಾಗಿ ನೀವು ಏನು ದಾನ ಮಾಡಬೇಕು ಎಂಬುದನ್ನು ನೋಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ ಮೇಷ ರಾಶಿಯವರು ಈ ದೀಪಾವಳಿಯಲ್ಲಿ ಒಳ್ಳೆಯ ಸುದ್ದಿಗಳ ಕೇಳುತ್ತಾರೆ. ಮೇಷ ರಾಶಿಯವರು ಹಬ್ಬದಲ್ಲಿ ಬಟ್ಟೆ ದಾನ ಮಾಡಬೇಕಂತೆ. ಅದರಲ್ಲೂ ಬಿಳಿ ಬ್ಣದಿಂದ ಕೂಡಿದ ಬಟ್ಟೆಯನ್ನು ದಾನ ಮಾಡಬೇಕು. ಇದರಿಂದ ನಿಮ್ಮಲ್ಲಿ ಆರ್ಥಿಕ ಲಾಭವಾಗುತ್ತದೆ. ಈ ಬಟ್ಟೆ ಹೊಸದಾಗಿರಬೇಕು. ನೀವು ಬಳಸಿರುವ ಬಟ್ಟೆ ಆಗಿರಬಾರದು.

ವೃಷಭ ರಾಶಿಯ ಮಂದಿ ಹಬ್ಬದಲ್ಲಿ ಸಿಹಿ ತಿಂಡಿಯನ್ನು ಹಂಚಬೇಕಂತೆ. ಮನೆಯಲ್ಲಿ ಅಥವಾ ಅಕ್ಕ ಪಕ್ಕದ ಮನೆಯವರು ಇಲ್ಲವೆ ಯಾರಿಗಾದರು ಸಿಹಿ ತಿಂಡಿಯನ್ನು ಹಂಚಿದರೆ ಒಳಿತಾಗಲಿದೆ. ಮಿಥುನ ರಾಶಿ ಈ ರಾಶಿಯವರಲ್ಲಿ ಧನಲಾಭದ ಪರಿಣಾಮಕ್ಕಾಗಿ ನೀವು ಪ್ರಾಣಿ ಅಥವಾ ಪಕ್ಷಿಗಳಿಗೆ ಆಹಾರ ನೀಡಬೇಕಂತೆ. ಅಂದರೆ ಹಸುಗಳು, ಕಾಗೆಗೆ ಆಹಾತ ನೀಡಬೇಕು ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆಯಂತೆ.

ಕರ್ಕ ರಾಶಿ ಈ ರಾಶಿಯ ಜನರು ದೀಪಾವಳಿಯಲ್ಲಿ ಯಾವುದಾದರು ಧಾನ್ಯವನ್ನು ದಾನ ಮಾಡಬೇಕು. ಅದರಲ್ಲೂ ಉದ್ದಿನ ಬೇಳೆಯನ್ನ ದಾನ ಮಾಡಬೇಕಂತೆ. ಇದರ ಜೊತೆಗೆ ಯವುದಾರು ಹೂವನ್ನು ಕೂಡ ನೀಡಬೇಕು ಎಂದು ಹೇಳಲಾಗಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಸಿಂಹ ರಾಶಿ ಸಿಂಹ ರಾಶಿಯವರಿಗೆ ದೀಪಾವಳಿ ಸಮು ಒಳ್ಳೆಯ ಕಾಲವಾಗಿರಲಿದೆ. ಅವರ ಆರ್ಥಿಕ ಸ್ಥಿತಿ ಮತ್ತಷ್ಟು ಪ್ರಗತಿ ಸಾಧಿಸಬೇಕು ಎಂದಾದರೆ ಏಳು ರೀತಿಯ ಧಾನ್ಯಗಳನ್ನು ದಾನ ಮಾಡಬೇಕಂತೆ. ಇಲ್ಲವೆ ಯಾವುದಾದರು ಪವಿತ್ರ ನದಿ ನೀರಿನ ಪ್ರೋಕ್ಷಣೆ ಹಾಗೂ ತೀರ್ಥ ಸ್ನಾನಕ್ಕೆ ಮುಂದಾಗಬೇಕಂತೆ.

ಕನ್ಯಾ ರಾಶಿ ಕನ್ಯಾ ರಾಶಿಯ ಮಂದಿ ತಮ್ಮ ಅರ್ಥಿಕ ಪ್ರಗತಿಗಾಗಿ ಶನಿ ದೇವಾಲಯದಲ್ಲಿ ಸಾಸಿವೆ ಎಣ್ಣೆ ಮೂಲಕ ದೀಪ ಬೆಳಗಬೇಕಂತೆ. ಇಲ್ಲವೆ ಮನೆಯಲ್ಲೇ ಶನಿ ದೇವರ ಮೂರ್ತಿಯ ಮುಂದೆ ದೀಪ ಬೆಳಗಬೇಕು ಎಂದು ಹೇಳಲಾಗಿದೆ.

ತುಲಾ ರಾಶಿ ಈ ರಾಸಿಯ ಜನರು ದೀಪಾವಳಿಯಲ್ಲಿ ಲಕ್ಷ್ಮಿ ದೇವರಿಗೆ ಬಟ್ಟೆ ದಾನ ಮಾಡಿ ಪೂಜೆ ನೆರವೇರಿಸಬೇಕು. ಹಾಗೆ ಸಿಹಿ ದಾನ ಮಾಡಬೇಕು ಅದು ಸಕ್ಕರೆಯಾಗಿದ್ದರೂ ನಡೆಯಲಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ವೃಶ್ಚಿಕ ರಾಶಿ ಈ ರಾಶಿಯವರಲ್ಲಿ ಆರ್ಥಿಕ ಅಭಿವೃದ್ಧಿಗಾಗಿ ಅವರು ಎಣ್ಣೆಯನ್ನು ದಾನ ಮಾಡಬೇಕಂತೆ. ದೇವಾಲಯಕ್ಕಾಗಲಿ ಅಥವಾ ದೀಪಾವಳಿಯಲ್ಲಿ ದೀಪ ಬೆಳಗಲು ಯಾರಿಗಾದರು ಎಣ್ಣೆಯನ್ನು ದಾನ ಮಾಡಿದರೆ ಲಾಭವಾಗಲಿದೆ.

ಧನು ರಾಶಿ ಈ ರಾಶಿಯ ಮಂದಿ ಬೆಲ್ಲ ಅಥವಾ ಸಕ್ಕರೆಯನ್ನು ದಾನ ಮಾಡುವಂತೆ ಹೇಳಲಾಗಿದೆ. ಹಸುಗಳಿಗೆ ಅನ್ನ ಅಥವಾ ಸಿಹಿ ಕುಂಬಳವನ್ನು ನೀಡಿದರೆ ನೀವು ಊಹಿಸದ ರೀತಿ ಫಲ ಅನುಭವಿಸಬಹುದಂತೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ ಈ ರಾಶಿಯ ಜನರು ದೇವಾಲಯಕ್ಕೆ ತೆಂಗಿನಕಾಯಿ ನೀಡಿ ಪ್ರಸಾದ ಪಡೆಯುವುದು ಅಥವಾ ಅಗತ್ಯವಿರುವವರಿಗೆ ತೆಂಗಿನಕಾಯಿ ದಾನ ಮಾಡಬೇಕಂತೆ. ಇದರಿಂದ ನಿಮ್ಮಲ್ಲಿ ಧನಲಾಭದ ನಿರೀಕ್ಷೆ ಮಾಡಬಹುದು.

ಕುಂಭ ರಾಶಿ ಕುಂಭ ರಾಶಿ ಜನರು ದೀಪಾವಳಿಯಲ್ಲಿ ಮಕ್ಕಳಿಗೆ ಸಿಹಿ ದಾನ ಮಾಡುವುದು ಹಾಗೆ ನಿರ್ಗತಿಕರಿಗೆ ಚಪ್ಪಲಿ ದಾನ ಮಾಡಿದರೆ ಬಹಳ ಒಳ್ಳೆಯದಂತೆ.

ಮೀನ ರಾಶಿ

ಈ ರಾಶಿಯ ಮಂದಿ ದೀಪಾವಳಿಯಲ್ಲಿ ಹೆಚ್ಚಾಗಿ ಹಣವನ್ನ ದಾನ ಮಾಡಬೇಕಂತೆ, ಭಕ್ಷುಕರಿಗೆ ಇಲ್ಲವೆ ಬಡವರಿಗೆ ನಿಮ್ಮ ಕೈಲಾದಷ್ಟು ಹಣವನ್ನು ದಾನ ಮಾಡಿದರೆ ಆರ್ಥಿಕವಾಗಿ ನೀವು ಅಭಿವೃದ್ಧಿಯಾಗುತ್ತೀರಿ

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM1 Min Read
Recent News

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM
State News
INDIA

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

By kannadanewsnow0511/05/2025 3:35 PM INDIA 1 Min Read

ಶ್ರೀನಗರ : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು ಇದೇ ವೇಳೆ ಪಾಕಿಸ್ತಾನ ನಿರಂತರವಾಗಿ ಕಾಶ್ಮೀರ, ಪಂಜಾಬ್, ರಾಜಸ್ಥಾನ್…

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.