ದೀಪಾವಳಿ ಹಬ್ಬದ ದಿನ ‘ಅಗ್ನಿ ದುರಂತ’ ತಪ್ಪಿಸಲು ಈ ನಿಯಮಗಳ ಪಾಲನೆ ಕಡ್ಡಾಯ |Diwali 2022

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಹಬ್ಬದ ವೇಳೆ ಸಂಭವಿಸಬಹುದಾಗ ಪಟಾಕಿ ಅವಘಡ ಅಗ್ನಿ ದುರಂತ ಹಾಗೂ ಇತರ ಅನಾಹುತಗಳನ್ನು ತಡೆಗಟ್ಟಲು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಈ ನಿಯಮಗಳನ್ನು ಪಾಲಿಸಿದರೆ ಸಂಭವಿಸಬಹುದಾದ ದೊಡ್ಡ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಹಬ್ಬದ ವೇಳೆ ಯಾವೆಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರ ಕಚೇರಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಏನಿದೆ ಮಾರ್ಗಸೂಚಿಯಲ್ಲಿ..? 1) ಕಿರಿದಾದ … Continue reading ದೀಪಾವಳಿ ಹಬ್ಬದ ದಿನ ‘ಅಗ್ನಿ ದುರಂತ’ ತಪ್ಪಿಸಲು ಈ ನಿಯಮಗಳ ಪಾಲನೆ ಕಡ್ಡಾಯ |Diwali 2022