BIGG NEWS: ಗುತ್ತಿಗೆದಾರರ ಕೆಂಪಣ್ಣ ವಿರುದ್ಧ ಮಾನನಷ್ಟ ಪ್ರಕರಣ; ಜಾಮೀನು ರಹಿತ ವಾರೆಂಟ್‌

ಬೆಂಗಳೂರು: ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಕೆಂಪಣ್ಣ ವಿರುದ್ಧ ರಹಿತ ವಾರಂಟ್‌ ಜಾರಿ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ. BIGG NEWS: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಭೀತಿ; ನಾಳೆ ಬೆಂಗಳೂರಿನಲ್ಲಿ ತುರ್ತು ಸಭೆ; ಸಚಿವ ಆರ್.‌ ಅಶೋಕ್‌   ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ 40% ಲಂಚ ಗುತ್ತಿಗೆದಾರ ಕೆಂಪಣ್ಣ ಆರೋಪ ಮಾಡಿದ್ದರು. ಕೆಂಪಣ್ಣ ಹಾಗೂ ಇತರ ವಿರುದ್ಧ ಸಚಿವ ಮುನಿರತ್ನ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಇದೀಗ ಕೆಂಪಣ್ಣ ಹಾಗೂ ಇತರರ … Continue reading BIGG NEWS: ಗುತ್ತಿಗೆದಾರರ ಕೆಂಪಣ್ಣ ವಿರುದ್ಧ ಮಾನನಷ್ಟ ಪ್ರಕರಣ; ಜಾಮೀನು ರಹಿತ ವಾರೆಂಟ್‌