Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

09/06/2025 5:45 PM

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: KPTCL ಇಂಜಿನಿಯರ್ ಶಾಂತಕುಮಾರ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ: ಶಾಸಕ ಬೇಳೂರು ಗೋಪಾಲಕೃಷ್ಣ
KARNATAKA

BREAKING: KPTCL ಇಂಜಿನಿಯರ್ ಶಾಂತಕುಮಾರ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ: ಶಾಸಕ ಬೇಳೂರು ಗೋಪಾಲಕೃಷ್ಣ

By kannadanewsnow0906/08/2024 8:58 PM

ಶಿವಮೊಗ್ಗ: ಕೆಪಿಟಿಸಿಎಲ್ ಇಂಜಿನಿಯರ್ ಶಾಂತ ಕುಮಾರಸ್ವಾಮಿ ಯಾರು ಎಂಬುದೇ ಗೊತ್ತಿಲ್ಲ. ಆತ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲೂ ಇಲ್ಲ. ನಾನು ಹಣಕ್ಕೂ ಬೇಡಿಕೆ ಇಟ್ಟಿಲ್ಲ. ಹೈಕೋರ್ಟ್ ನ್ಯಾಯಮೂರ್ತಿಗಳ ಮುಂದೆ ನಾನು ಹಣ ಪೀಕಲು ಪ್ರಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಅಂತಹ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ದಾಖಲಿಸುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.

ಇಂದು ಕನ್ನಡ ನ್ಯೂಸ್ ನೌ ನಲ್ಲಿ ಇಂಜಿನಿಯರ್ ‘ಶಾಂತಕುಮಾರ ಸ್ವಾಮಿ’ಗೆ ಬೆದರಿಕೆ, ಸುಳ್ಳು ಕೇಸ್ ಆರೋಪ: ಸಾಗರ ಶಾಸಕ, DYSP ಹೇಳಿದ್ದೇನು? ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಸುದ್ದಿಯ ಬಳಿಕ ಪ್ರತಿಕ್ರಿಯಿಸಿರುವಂತ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ನಾನು ಶಾಂತ ಕುಮಾರಸ್ವಾಮಿಯನ್ನು ನೋಡಿಯೇ ಇಲ್ಲ. ನಮ್ಮ ಕ್ಷೇತ್ರದ ವ್ಯಾಪ್ತಿಯಲ್ಲೂ ಅವರು ಕಾರ್ಯನಿರ್ವಹಿಸುತ್ತಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

ಆನಂದಪುರದಲ್ಲಿ ಇಂಜಿನಿಯರ್ ಆಗಿದ್ದಾರೆ ಎನ್ನಲಾಗುತ್ತಿತ್ತು. ಆದರೇ ಆ ರೀತಿಯ ಹೆಸರಿನ ಯಾರು ಅಲ್ಲಿ ಇಲ್ಲ. ತಾಳಗುಪ್ಪ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ಇಂಜಿನಿಯರ್ ಆಗಿದ್ದರು ಎಂಬುದಾಗಿ ಮಾಹಿತಿಯಿದೆ. ತಾಳಗುಪ್ಪ ಸೊರಬ ಕ್ಷೇತ್ರದ ವ್ಯಾಪ್ತಿಗೆ ಬರಲಿದೆ. ನಾನು ಆತನೊಂದಿಗೆ ಈವರೆಗೊ ಮಾತನಾಡಿಲ್ಲ, ನನ್ನನ್ನು ಶಾಂತಕುಮಾರಸ್ವಾಮಿ ಭೇಟಿಯೂ ಆಗಿಲ್ಲ. ಹೀಗಿರುವಾಗ ಈ ಆರೋಪವೆಲ್ಲ ಸತ್ಯಕ್ಕೆ ದೂರವಾಗಿರೋದು. ಸುಳ್ಳಿನಿಂದ ಕೂಡಿದ್ದಾಗಿದೆ ಎಂಬುದಾಗಿ ತಿಳಿಸಿದರು.

ಸಾಗರ ಕ್ಷೇತ್ರದ ಜನಪ್ರತಿನಿಧಿಯಾಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿರುವೆ. ಅದು ಬಿಟ್ಟು ಹಣಕ್ಕೆ ಬೇಡಿಕೆಯ ಆರೋಪ ನಿರಾಧಾರ. ನನ್ನ ಬಗ್ಗೆ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಮಾಡಿರುವಂತ ಆರೋಪ ಸುಳ್ಳು. ಸುಖಾ ಸುಮ್ಮನೇ ಇಂತಹ ಆರೋಪ ಮಾಡಿರುವಂತ ಅವರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡುವುದಾಗಿ ಎಚ್ಚರಿಕೆ ನೀಡಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ನಾಳೆ ಸಿಎಂ ಸಿದ್ಧರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಮುಡಾ ಹಗರಣ ಬಗ್ಗೆ ಮತ್ತಷ್ಟು ದಾಖಲೆ ರಿಲೀಸ್? | CM Siddaramaiah

BREAKING : ದೇಶದಿಂದ ಪರಾರಿಯಾಗಲು ಯತ್ನಿಸಿದ್ದ ಬಾಂಗ್ಲಾದೇಶದ ಮಾಜಿ ‘ಐಟಿ ಸಚಿವ’ ಅರೆಸ್ಟ್

BREAKING : ಯುಎಸ್ ಉಪಾಧ್ಯಕ್ಷ ಅಭ್ಯರ್ಥಿಯಾಗಿ ‘ಟಿಮ್ ವಾಲ್ಜ್’ ಆಯ್ಕೆ ಮಾಡಿದ ‘ಕಮಲಾ ಹ್ಯಾರಿಸ್’

Share. Facebook Twitter LinkedIn WhatsApp Email

Related Posts

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

09/06/2025 5:45 PM3 Mins Read

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM1 Min Read

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM4 Mins Read
Recent News

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

09/06/2025 5:45 PM

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM

ಭಾರತದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲ: AI-ಸಕ್ರೀಯಗೊಳಿಸಿದ ಲಘು ಮೆಷಿನ್ ಗನ್ ಪರೀಕ್ಷೆ ಯಶಸ್ವಿ | AI-enabled light machine guns

09/06/2025 5:20 PM
State News
KARNATAKA

ನಾಳೆ ಕುಸುಮ್-ಸಿ ಯೋಜನೆ ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

By kannadanewsnow0909/06/2025 5:45 PM KARNATAKA 3 Mins Read

ಬೆಂಗಳೂರು: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್…

BREAKING: ಕಾಲ್ತುಳಿತ ದುರಂತ ಪ್ರಕರಣ: ಬಂಧನಕ್ಕೊಳಗಾದವರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

09/06/2025 5:39 PM

ಸರ್ಕಾರಕ್ಕೆ ಹಣ ಕಟ್ಟದೇ ಕರ್ತವ್ಯ ಲೋಪವೆಸಗಿದ ‘ಸಾರಿಗೆ ಇಲಾಖೆ SDA’ ಸಸ್ಪೆಂಡ್

09/06/2025 5:34 PM

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

09/06/2025 4:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.