Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಹಲ್ಗಾಮ್ ಬಗ್ಗೆ ಹೇಳಿಕೆ: ಜಮ್ಮು ಮತ್ತು ಕಾಶ್ಮೀರ ಸೈನಿಕನ ವಿರುದ್ಧ FIR

15/05/2025 8:41 AM

ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ನಾಯಿಗಳು ಕ್ಯಾನ್ಸರ್ ಅನ್ನು ಪತ್ತೆ ಹಚ್ಚುತ್ತವೆ: ವರದಿ

15/05/2025 8:33 AM

ಇಸ್ತಾಂಬುಲ್ ನಲ್ಲಿ ಉಕ್ರೇನ್ ಶಾಂತಿ ಮಾತುಕತೆಯಿಂದ ಹೊರಗುಳಿದ ಪುಟಿನ್ | Russia-Ukraine war

15/05/2025 8:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಂಸದ ‘ಪ್ರತಾಪ್ ಸಿಂಹ ಮುಠ್ಠಾಳ’ ಹೇಳಿಕೆ: ‘ಶಾಸಕ ಪ್ರದೀಪ್ ಈಶ್ವರ್’ ವಿರುದ್ಧ ‘ಮಾನನಷ್ಟ ಮೊಕದ್ದಮ್ಮೆ’ ದಾಖಲು
KARNATAKA

ಸಂಸದ ‘ಪ್ರತಾಪ್ ಸಿಂಹ ಮುಠ್ಠಾಳ’ ಹೇಳಿಕೆ: ‘ಶಾಸಕ ಪ್ರದೀಪ್ ಈಶ್ವರ್’ ವಿರುದ್ಧ ‘ಮಾನನಷ್ಟ ಮೊಕದ್ದಮ್ಮೆ’ ದಾಖಲು

By kannadanewsnow0527/02/2024 10:01 AM

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಕುರಿತು ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ ಈ ಹಿಂದೆ ಏಕವಚನದಲ್ಲಿ  ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ಅಯೋಗ್ಯ ಎಂದು ವಾಗ್ದಾಳಿ ನಡೆಸಿದ್ದರು.ಹೀಗಾಗಿ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ನಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ. ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ದೂರು ನೀಡಿದ್ದಾರೆ.

ರಾಜ್ಯಸಭಾ ಚುನಾವಣೆ: ಈವರೆಗೆ 39 ಶಾಸಕರಿಂದ ಮತದಾನ | Rajya Sabha election 2024

ಹೌದು ಕಳೆದ ತಿಂಗಳು ಚಿಕ್ಕಬಳ್ಳಾಪುರದ ಅಲಗುರ್ಕಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ಶಂಕು ಸ್ಥಾಪನೆಯ ವೇಳೆ, ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ. ಇದೇ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಇದೀಗ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾನವನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.

ಸರ್ಕಾರಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ‘ಬ್ರಿಟಿಷ್ ಕೌನ್ಸಿಲ್‌ನೊಂದಿಗೆ’ ಒಪ್ಪಂದ ಮಾಡಿಕೊಂಡ ರಾಜ್ಯ ಸರ್ಕಾರ

ಇನ್ನೂ ಈ ವಿಷಯದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಮುಠಾಳ, ಅಯೋಗ್ಯ ಎಂಬಿತ್ಯಾದಿ ನಿಂದನತ್ಮಾಕ ಶಬ್ದಗಳಿಂದ ತೇಜೋವಧ ಮಾಡಲು ಪ್ರಯತ್ನಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಜನರಿಗೆ ನನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಲು ದಾರಿಮಾಡಿಕೊಟ್ಟಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಕನಿಷ್ಠ ಸೌಜನ್ಯವನ್ನು ಕೂಡ ತೋರದ ಚಾರಿತ್ರ್ಯ ವಧೆ ಮಾಡುವ ಮಾತುಗಳನ್ನು ಆಡಿದ್ದಾರೆ. ಹಾಗೂ ನನ್ನನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಪ್ರತಾಪ್ ಸಿಂಹ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ.

Schoking News: ಮಂಡ್ಯದಲ್ಲಿ ‘ಆಸ್ತಿ ವಿಚಾರ’ವಾಗಿ ಮಗನಿಂದಲೇ ‘ತಂದೆ’ಯ ಬರ್ಬರ ಹತ್ಯೆ

defamation-case-filed-against-mla-pradeep-easwar-for-pratap-simha-muthal-remark ಸಂಸದ 'ಪ್ರತಾಪ್ ಸಿಂಹ ಮುಠ್ಠಾಳ' ಹೇಳಿಕೆ: 'ಶಾಸಕ ಪ್ರದೀಪ್ ಈಶ್ವರ್' ವಿರುದ್ಧ 'ಮಾನನಷ್ಟ ಮೊಕದ್ದಮ್ಮೆ' ದಾಖಲು
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

15/05/2025 8:26 AM1 Min Read

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM2 Mins Read

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM1 Min Read
Recent News

ಪಹಲ್ಗಾಮ್ ಬಗ್ಗೆ ಹೇಳಿಕೆ: ಜಮ್ಮು ಮತ್ತು ಕಾಶ್ಮೀರ ಸೈನಿಕನ ವಿರುದ್ಧ FIR

15/05/2025 8:41 AM

ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ನಾಯಿಗಳು ಕ್ಯಾನ್ಸರ್ ಅನ್ನು ಪತ್ತೆ ಹಚ್ಚುತ್ತವೆ: ವರದಿ

15/05/2025 8:33 AM

ಇಸ್ತಾಂಬುಲ್ ನಲ್ಲಿ ಉಕ್ರೇನ್ ಶಾಂತಿ ಮಾತುಕತೆಯಿಂದ ಹೊರಗುಳಿದ ಪುಟಿನ್ | Russia-Ukraine war

15/05/2025 8:29 AM

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

15/05/2025 8:26 AM
State News
KARNATAKA

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

By kannadanewsnow0915/05/2025 8:26 AM KARNATAKA 1 Min Read

ಬೆಂಗಳೂರು: ಮೇ.18ರವರೆಗೆ ನಡೆಯಲಿರುವ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ ನೀಡಿದರು. ಬೆಂಗಳೂರಿನ…

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM

Lokayukta Raid | ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

15/05/2025 8:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.