ನಾಳೆ, ನಾಡಿದ್ದು ಸಚಿವರು, ಶಾಸಕರು, ಅಧಿಕಾರಿಗಳ ನಿಯೋಗ ಹರಿದ್ವಾರ, ವಾರಣಾಸಿಗೆ ಭೇಟಿ: ಗಂಗಾ ಆರತಿ ವೀಕ್ಷಣೆ

ಬೆಂಗಳೂರು: ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿ ಮಾದರಿ ಕಾವೇರಿ ನದಿಗೆ ಕಾವೇರಿ ಆರತಿ ಮಾಡುವ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಅವಲೋಕಿಸಿ ಅಧ್ಯಯನ ನಡೆಸಲು ಸಚಿವರು, ಶಾಸಕರು ಮತ್ತು ಅಧಿಕಾರಿಗಳನ್ನೊಳಗೊಂಡ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಲಿದೆ. ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜಲಸಂಪನ್ಮೂಲ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ನಿಯೋಗ ಹರಿದ್ವಾರ ಮತ್ತು ವಾರಣಾಸಿಗೆ ನಾಳೆ ಬೆಳಿಗ್ಗೆ … Continue reading ನಾಳೆ, ನಾಡಿದ್ದು ಸಚಿವರು, ಶಾಸಕರು, ಅಧಿಕಾರಿಗಳ ನಿಯೋಗ ಹರಿದ್ವಾರ, ವಾರಣಾಸಿಗೆ ಭೇಟಿ: ಗಂಗಾ ಆರತಿ ವೀಕ್ಷಣೆ