ರೈತರ ‘ದೆಹಲಿ ಚಲೋ’ ಪ್ರತಿಭಟನೆ 2 ದಿನ ತಾತ್ಕಾಲಿಕವಾಗಿ ಸ್ಥಗಿತ

ನವದೆಹಲಿ: ರೈತರ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಎರಡು ದಿನಗಳವರೆಗೆ ಸ್ಥಗಿತಗೊಳಿಸಲಾಗುವುದು ಎಂದು ರೈತ ಮುಖಂಡರೊಬ್ಬರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. “ಖನೌರಿಯಲ್ಲಿ ನಡೆದ ಘಟನೆಯ ಬಗ್ಗೆ ನಾವು ಚರ್ಚೆ ನಡೆಸುತ್ತೇವೆ. ದೆಹಲಿಯೆಡೆಗಿನ ನಮ್ಮ ಮೆರವಣಿಗೆಗೆ ಎರಡು ದಿನಗಳ ತಡೆ ಇರುತ್ತದೆ. ನಮ್ಮ ಮುಂದಿನ ಆಂದೋಲನ ಏನು ಎಂಬುದನ್ನು ನಾವು ನಂತರ ಸ್ಪಷ್ಟಪಡಿಸುತ್ತೇವೆ” ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಮುಖ್ಯಸ್ಥ ರೈತ ಮುಖಂಡ ಸರ್ವನ್ ಸಿಂಗ್ ಪಂಧೇರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಮತ್ತೊಂದು ಸುತ್ತಿನ ಚರ್ಚೆಗಾಗಿ ಕೇಂದ್ರವು … Continue reading ರೈತರ ‘ದೆಹಲಿ ಚಲೋ’ ಪ್ರತಿಭಟನೆ 2 ದಿನ ತಾತ್ಕಾಲಿಕವಾಗಿ ಸ್ಥಗಿತ