BIGG NEWS: ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರು ಆರೋಪಿ ಬಂಧನ

ನವದೆಹಲಿ: 16 ವರ್ಷದ ಬಾಲಕಿಯನ್ನು ಅಪಹರಿಸಿ ನಂತರ ಚಲಿಸುತ್ತಿರುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸೆಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. BIGG NEWS: ಬಾದಾಮಿಯ ಕೆರೂರು ಗುಂಪು ಘರ್ಷಣೆ ಹಿನ್ನೆಲೆ: ನಮಗೆ ನ್ಯಾಯ ಕೊಡಿ ಪ್ಲೀಸ್.. ದುಡ್ಡು ಬೇಡ‌! ಸಿದ್ದರಾಮಯ್ಯ ಕೊಟ್ಟ ಹಣ ಎಸೆದ ಮಹಿಳೆ   ಆರೋಪಿಗಳು ದಕ್ಷಿಣ ದೆಹಲಿಯ ವಸಂತ ವಿಹಾರ್ ನಿಂದ ನೆರೆಯ ಉತ್ತರ ಪ್ರದೇಶದ ಗಾಜಿಯಾಬಾದ್ ಗೆ ಸುಮಾರು 44 ಕಿ.ಮೀ.ಗಳಷ್ಟು ದೂರ ಕಾರನ್ನು ಚಲಾಯಿಸಿದ್ದರಿಂದ ಈ ಭಯಾನಕತೆಯು ಗಮನಕ್ಕೆ ಬರಲಿಲ್ಲ ಎಂದು … Continue reading BIGG NEWS: ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರು ಆರೋಪಿ ಬಂಧನ