‘IT’ ಇಲಾಖೆ ನೋಟಿಸ್ ಗೆ ತಡೆ ನೀಡುವಂತೆ ಕೋರಿದ ‘ಕಾಂಗ್ರೆಸ್’ ಅರ್ಜಿ ತಿರಸ್ಕರಿಸಿದ ದಿಲ್ಲಿ ‘ಹೈಕೋರ್ಟ್’

ನವದೆಹಲಿ : ಬಾಕಿ ಇರುವ 100 ಕೋ.ರೂ.ಗೂ ಅಧಿಕ ತೆರಿಗೆ ವಸೂಲಾತಿಗೆ ಕಾಂಗ್ರೆಸ್ ಗೆ ಆದಾಯ ತೆರಿಗೆ ಇಲಾಖೆ ಜಾರಿಗೊಳಿಸಿದ ನೋಟಿಸ್ ಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಇದೀಗ ಅರ್ಜಿಯನ್ನು ತಿರಸ್ಕರಿಸಿದೆ. ಆಹಾರ ಸುರಕ್ಷತೆ ಹೆಚ್ಚಿಸಲು ‘ಭಾರತ-ಭೂತಾನ್ ಒಪ್ಪಂದ’ಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಈ ಮೂಲಕ ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರ (ಐಟಿಎಟಿ) ನೀಡಿದ ಆದೇಶವನ್ನು ದಿಲ್ಲಿ ಉಚ್ಚ ನ್ಯಾಯಾಲಯ ಬುಧವಾರ ಎತ್ತಿ ಹಿಡಿದಿದೆ.ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರ ಮಾರ್ಚ್ 8ರಂದು ನೀಡಿದ … Continue reading ‘IT’ ಇಲಾಖೆ ನೋಟಿಸ್ ಗೆ ತಡೆ ನೀಡುವಂತೆ ಕೋರಿದ ‘ಕಾಂಗ್ರೆಸ್’ ಅರ್ಜಿ ತಿರಸ್ಕರಿಸಿದ ದಿಲ್ಲಿ ‘ಹೈಕೋರ್ಟ್’