BIGG NEWS: ಕೆಎಂಎಂಸಿಆರ್‌ ಕಾಯಿದೆಗೆ ಸಮಗ್ರ ತಿದ್ದುಪಡಿ ತರುವಂತೆ ಒತ್ತಾಯ; ರಾಜ್ಯಾದ್ಯಂತ ಇಂದಿನಿಂದ 2,000ಕ್ಕೂ ಹೆಚ್ಚು ಕ್ರಷರ್, ಕ್ವಾರಿಗಳು ಬಂದ್‌

ಚಿಕ್ಕಬಳ್ಳಾಪುರ: ಕೆಎಂಎಂಸಿಆರ್‌ ಕಾಯಿದೆಗೆ ಸಮಗ್ರ ತಿದ್ದುಪಡಿ ತರುವಂತೆ ಒತ್ತಾಯಿಸಿ ಇಂದಿನಿಂದ ಅನಿರ್ಧಿಷ್ಟವಾಧಿ ಧರಣಿ ನಡೆಸಲು ಮುಂದಾಗಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಕಾಡುಹಂದಿ ಪ್ರತ್ಯಕ್ಷ; ಸ್ಥಳೀಯರಿಗೆ ಆತಂಕ   ರಾಜ್ಯಾದ್ಯಂತ 2,000ಕ್ಕೂ ಹೆಚ್ಚು ಕಲ್ಲು ಪುಡಿ ಘಟಕ ಹಾಗೂ ಕ್ವಾರಿಗಳನ್ನು ಬಂದ್ ಮಾಡಿ ಮಾಲೀಕರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಫೆಡರೇಷನ್ ಆಪ್ ಕರ್ನಾಟಕ ಕ್ವಾರಿ ಹಾಗೂ ಸ್ಟೋನ್ ಕ್ರಷರ್ ಒನರ್ಸ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರು, ಈಗಾಗಲೇ ಗಣಿ ಮಾಲೀಕರಿಂದ ರಾಯಧನವನ್ನು ಸಂಗ್ರಹ ಮಾಡುತ್ತಿದ್ದರೂ ಸರ್ಕಾರ ಮರಳಿ … Continue reading BIGG NEWS: ಕೆಎಂಎಂಸಿಆರ್‌ ಕಾಯಿದೆಗೆ ಸಮಗ್ರ ತಿದ್ದುಪಡಿ ತರುವಂತೆ ಒತ್ತಾಯ; ರಾಜ್ಯಾದ್ಯಂತ ಇಂದಿನಿಂದ 2,000ಕ್ಕೂ ಹೆಚ್ಚು ಕ್ರಷರ್, ಕ್ವಾರಿಗಳು ಬಂದ್‌