BIGG NEWS: ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆ ಮರು ಜಾರಿಗೆ ತರುವಂತೆ ಆಗ್ರಹ

ಧಾರವಾಡ: ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರಬೇಕೆಂದು ಆಗ್ರಹಿಸಿ ಧಾರವಾಡದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ ಪಿಎಸ್‌ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ. BIGG NEWS: ಚೆನ್ನೈ ನಲ್ಲಿ ಕರಡಿ ದಾಳಿ ಮೂವರ ಸ್ಥಿತಿ ಗಂಭೀರ:ಬೆಚ್ಚಿಬಿದ್ದ ಜನ   ಪ್ರತಿಭಟನಾ ಮೆರವಣಿಗೆಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು. ನಂತರ ಮಾತನಾಡಿದ ಅವರು, ಈ ಹಿಂದೆ ಪ್ರತಿಭಟನೆ ಮಾಡಿದ್ದಾಗ ಡಿ ಕೆ ಶಿವಕುಮಾರ್ ಅವರು ಹಳೆಯ … Continue reading BIGG NEWS: ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆ ಮರು ಜಾರಿಗೆ ತರುವಂತೆ ಆಗ್ರಹ