BIGG NEWS: ಒಕ್ಕಲಿಗರ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯ; ಸಚಿವರು, ಶಾಸಕರ ನಿಯೋಗದಿಂದ ಮನವಿ

ಬೆಳಗಾವಿ: ಒಕ್ಕಲಿಗರ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯಿಸಿ ಸಿಎಂ ಬೊಮ್ಮಾಯಿಯವರಿಗೆ ಒಕ್ಕಲಿಗ ಸಚಿವರು, ಶಾಸಕರ ನಿಯೋಗದಿಂದ ಮನವಿ ಸಲ್ಲಿಸಲಾಯಿತು. BREAKING NEWS: ಗಂಗಾ ಕಲ್ಯಾಣ ಯೋಜನೆ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು, ಸಚಿವರಾದ ಡಾ.ನಾರಾಯಣಗೌಡ, ಆರ್ ಅಶೋಕ್, ಡಾ.ಸಿ.ಎನ್ ಅಶ್ವತ್ಥ ನಾರಾಯಣ್, ಆರಗ ಜ್ಞಾನೇಂದ್ರ, ಕೆ.ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಸುಧಾಕರ್ ಮತ್ತು ಶಾಸಕರಾದ ಕೃಷ್ಣಪ್ಪ, ಕೆ.ಜಿ ಬೋಪಯ್ಯ, ಸುಕುಮಾರ ಶೆಟ್ಟಿ, ಡಾ.ರಾಜೇಶ ಗೌಡ, ಮಸಾಲಾ ಜಯರಾಂ, ತುಳಸಿ … Continue reading BIGG NEWS: ಒಕ್ಕಲಿಗರ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಒತ್ತಾಯ; ಸಚಿವರು, ಶಾಸಕರ ನಿಯೋಗದಿಂದ ಮನವಿ