BIG NEWS : ಹುಬ್ಬಳ್ಳಿಯಲ್ಲಿ ಹವಾಮಾನ ವೈಪರಿತ್ಯದಿಂದ ಡೆಂಗ್ಯೂ, ಚಿಕನ್‌ ಗುನ್ಯಾ ಹೆಚ್ಚಳ : ಕಿಮ್ಸ್‌ನಲ್ಲಿ ರೋಗಿಗಳ ಪರದಾಟ

ಹುಬ್ಬಳ್ಳಿ : ರಾಜ್ಯದಲ್ಲಿ ಹವಾಮಾನ ವೈಪರಿತ್ಯದಿಂದ ಡೆಂಗ್ಯೂ, ಚಿಕನ್‌ ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಹೆಚ್ಚಾಗಿದ್ದು, ಕಿಮ್ಸ್‌ನಲ್ಲಿ ತಪಾಸಣೆಗಾಗಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಅಯೋಧ್ಯೆ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ಶಲ್ಯ ಸಮರ್ಪಣೆ | Ayodhya Ram Mandir ಗಾಳಿ ಮಳೆ, ಚಳಿ ವಾತಾವರಣ ಹೆಚ್ಚಾದ ಬೆನ್ನಲ್ಲೆ ದಿನದಿಂದ ದಿನಕ್ಕೆ ಹುಬ್ಬಳ್ಳಿ ಜಿಲ್ಲೆಯ  ಜ್ವರದ ಜೊತೆಗೆ ನೆಗಡಿ, ಮೈಕೈ ನೋವು, ಎದೆ ನೋವು, ಸುಸ್ತಿನಿಂದ ನರಳುವವರ ಸಂಖ್ಯೆಯೂ ಹೆಚ್ಚಾಗಿದೆ.   ಆರೋಗ್ಯ ಇಲಾಖೆಯೇ … Continue reading BIG NEWS : ಹುಬ್ಬಳ್ಳಿಯಲ್ಲಿ ಹವಾಮಾನ ವೈಪರಿತ್ಯದಿಂದ ಡೆಂಗ್ಯೂ, ಚಿಕನ್‌ ಗುನ್ಯಾ ಹೆಚ್ಚಳ : ಕಿಮ್ಸ್‌ನಲ್ಲಿ ರೋಗಿಗಳ ಪರದಾಟ