Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ದೆಹಲಿ `ಕೆಂಪುಕೋಟೆ’ ಕಾರು ಸ್ಪೋಟಕ್ಕೂ ಮುನ್ನ ಜ್ಯೋತಿಷಿಯೊಬ್ಬರ ಭವಿಷ್ಯ ವಾಣಿ ವೈರಲ್ : ಸಂಚಲನ ಸೃಷ್ಟಿಸಿದ ಪೋಸ್ಟ್.!

13/11/2025 9:28 AM

ಗಮನಿಸಿ : ಪ್ರತಿದಿನ ಈ ಆಹಾರಗಳನ್ನು ಸೇವಿಸಿದ್ರೆ `ಕ್ಯಾನ್ಸರ್’ ಅಪಾಯ ಕಡಿಮೆ | Anti-Cancer Foods

13/11/2025 9:16 AM
Explosion in a car near the Red Fort in Delhi

ದೆಹಲಿ ಕಾರು ಸ್ಫೋಟ: ಉಮರ್ ಮತ್ತು ಇತರ ಭಯೋತ್ಪಾದಕರು ಟರ್ಕಿಯ ಹ್ಯಾಂಡ್ಲರ್ ‘ಯುಕಾಸಾ’ ಜೊತೆ ಸಂಪರ್ಕದಲ್ಲಿದ್ದರು : ಮೂಲಗಳು

13/11/2025 9:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಡೆಂಘೀ ಹೆಚ್ಚಳ : ಸಾರ್ವಜನಿಕರು ಎಚ್ಚರದಿಂದಿರುವಂತೆ ʻCMʼ ಸಿದ್ದರಾಮಯ್ಯ ಸೂಚನೆ
KARNATAKA

ರಾಜ್ಯಾದ್ಯಂತ ಡೆಂಘೀ ಹೆಚ್ಚಳ : ಸಾರ್ವಜನಿಕರು ಎಚ್ಚರದಿಂದಿರುವಂತೆ ʻCMʼ ಸಿದ್ದರಾಮಯ್ಯ ಸೂಚನೆ

By kannadanewsnow5702/07/2024 5:09 AM

ಬೆಂಗಳೂರು : ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದು, ಇದರ ಮೂಲೋಚ್ಚಾಟನೆ ಮಾಡಬೇಕು. ಈ ಬಗ್ಗೆ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಸಾರ್ವಜನಿಕರೂ ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು. ಆಗ ಮಾತ್ರ ಇದರ ನಿವಾರಣೆ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜಮುಖಿಯಾಗಿ ಕೆಲಸ ಮಾಡಬೇಕು. ವೈದ್ಯರು ತಮ್ಮ ವೃತ್ತಿ ಧರ್ಮವನ್ನು ಪಾಲಿಸುವುದು ಅತ್ಯಂತ ಅವಶ್ಯಕ. ರೋಗಿಯ ಪ್ರಾಣ ಉಳಿಸಿದರೆ ವೈದ್ಯರೇ ದೇವರಾಗುತ್ತಾರೆ. ತಮ್ಮ ವೃತ್ತಿಯಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯ ತೋರಬಾರದು. ಸ್ವಲ್ಪ ನಿರ್ಲಕ್ಷ್ಯ ತೋರಿದರೂ ಅನಾಹುತವಾಗುತ್ತದೆ ಎಂಬ ಎಚ್ಚರವಿರಬೇಕು.

ರೋಗಿಗಳ ಸೇವೆಯನ್ನು ದೇವರ ಕೆಲಸ ಎಂದು ಮಾಡಿದರೆ ಸಮಾಜದಲ್ಲಿ ರೋಗಗಳನ್ನು ತಡೆಗಟ್ಟುವ ಜೊತೆಗೆ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು. ರೋಗಗಳನ್ನು ತಡೆಗಟ್ಟುವುದನ್ನು ಕೂಡ ಆರೋಗ್ಯ ಇಲಾಖೆ ಗಮನದಲ್ಲಿರಿಸಿಕೊಂಡು ಕಾರ್ಯನಿರ್ವಹಿಸಬೇಕು. ವೈದ್ಯರ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ನಮ್ಮ ಸರ್ಕಾರ ನೀಡಲಿದೆ. ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ವೈದ್ಯೋ ನಾರಾಯಣೋ ಹರಿಃ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು. ಕೊರೊನಾ ಸಂದರ್ಭದಲ್ಲಿ ವೈದ್ಯರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ ಎಂದರು.

ಸಮಾಜದ ಆರೋಗ್ಯ ಕಾಪಾಡಲು ಸರ್ಕಾರವೂ ಪ್ರಯತ್ನ ಪಡುತ್ತಿದೆ. ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿವೆ. ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಹೆಚ್ಚು ಬರುತ್ತಾರೆ. ತಾವು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಪ್ರತಿ ವೈದ್ಯರೂ ಮಾಡಬೇಕು. ಸಿಡುಬು, ಪ್ಲೇಗು, ಪೋಲಿಯೋ ಮುಂತಾದ ಕಾಯಿಲೆಗಳು ನಿರ್ಮೂಲನೆಯಾಗಿವೆ, ಕೆಲವು ನಿಯಂತ್ರಣಕ್ಕೆ ಬಂದಿವೆ. ಇವನ್ನೂ ನಿರ್ಮೂಲನೆ ಮಾಡಲು ಸಾಧ್ಯವಿದೆ. ವಿಜ್ಞಾನ – ತಂತ್ರಜ್ಞಾನ ಬೆಳೆದಂತೆಲ್ಲಾ ಕಾಯಿಲೆಗಳ ನಿರ್ಮೂಲನೆ ಹೆಚ್ಚು ಸಾಧ್ಯವಾಗುತ್ತಿದೆ. ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದು, ಇದರ ಮೂಲೋಚ್ಚಾಟನೆ ಮಾಡಬೇಕು. ಈ ಬಗ್ಗೆ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಸಾರ್ವಜನಿಕರೂ ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು. ಆಗ ಮಾತ್ರ ಇದರ ನಿವಾರಣೆ ಸಾಧ್ಯ ಎಂದು ಹೇಳಿದರು.

Dengue outbreak across the state: CM Siddaramaiah asks public to be vigilant ರಾಜ್ಯಾದ್ಯಂತ ಡೆಂಘೀ ಹೆಚ್ಚಳ : ಸಾರ್ವಜನಿಕರು ಎಚ್ಚರದಿಂದಿರುವಂತೆ ʻCMʼ ಸಿದ್ದರಾಮಯ್ಯ ಸೂಚನೆ
Share. Facebook Twitter LinkedIn WhatsApp Email

Related Posts

ಗಮನಿಸಿ : ಪ್ರತಿದಿನ ಈ ಆಹಾರಗಳನ್ನು ಸೇವಿಸಿದ್ರೆ `ಕ್ಯಾನ್ಸರ್’ ಅಪಾಯ ಕಡಿಮೆ | Anti-Cancer Foods

13/11/2025 9:16 AM2 Mins Read

ALERT : ಮನೆಯಲ್ಲಿ ಒಬ್ಬಂಟಿಯಾಗಿರುವಾಗ `ಹೃದಯಾಘಾತ’ದ್ರೆ ತಪ್ಪದೇ ಈ ರೀತಿ ಮಾಡಿ ನಿಮ್ಮ ಜೀವ ಉಳಿಸಿಕೊಳ್ಳಿ.!

13/11/2025 9:00 AM2 Mins Read

ರೈತರೇ ಗಮನಿಸಿ : ಈ ಬೆಳೆ ಬೆಳೆದ್ರೆ ಪ್ರತಿ ತಿಂಗಳು 6 ಲಕ್ಷ ರೂ.ವರೆಗೆ ಆದಾಯ ಗಳಿಸಬಹುದು.!

13/11/2025 8:59 AM2 Mins Read
Recent News

BIG NEWS : ದೆಹಲಿ `ಕೆಂಪುಕೋಟೆ’ ಕಾರು ಸ್ಪೋಟಕ್ಕೂ ಮುನ್ನ ಜ್ಯೋತಿಷಿಯೊಬ್ಬರ ಭವಿಷ್ಯ ವಾಣಿ ವೈರಲ್ : ಸಂಚಲನ ಸೃಷ್ಟಿಸಿದ ಪೋಸ್ಟ್.!

13/11/2025 9:28 AM

ಗಮನಿಸಿ : ಪ್ರತಿದಿನ ಈ ಆಹಾರಗಳನ್ನು ಸೇವಿಸಿದ್ರೆ `ಕ್ಯಾನ್ಸರ್’ ಅಪಾಯ ಕಡಿಮೆ | Anti-Cancer Foods

13/11/2025 9:16 AM
Explosion in a car near the Red Fort in Delhi

ದೆಹಲಿ ಕಾರು ಸ್ಫೋಟ: ಉಮರ್ ಮತ್ತು ಇತರ ಭಯೋತ್ಪಾದಕರು ಟರ್ಕಿಯ ಹ್ಯಾಂಡ್ಲರ್ ‘ಯುಕಾಸಾ’ ಜೊತೆ ಸಂಪರ್ಕದಲ್ಲಿದ್ದರು : ಮೂಲಗಳು

13/11/2025 9:13 AM

‘ಶಾಂತ ವ್ಯಕ್ತಿ, ಧರ್ಮದ ಬಗ್ಗೆ ಎಂದಿಗೂ ಚರ್ಚಿಸಿಲ್ಲ’: ಬಂಧಿತ ವೈದ್ಯ ಶಾಹೀನ್ ಶಾಹಿದ್ ಮಾಜಿ ಪತಿ

13/11/2025 9:00 AM
State News
KARNATAKA

ಗಮನಿಸಿ : ಪ್ರತಿದಿನ ಈ ಆಹಾರಗಳನ್ನು ಸೇವಿಸಿದ್ರೆ `ಕ್ಯಾನ್ಸರ್’ ಅಪಾಯ ಕಡಿಮೆ | Anti-Cancer Foods

By kannadanewsnow5713/11/2025 9:16 AM KARNATAKA 2 Mins Read

ಸರಿಯಾದ ಆಹಾರವನ್ನು ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಅನೇಕ ನೈಸರ್ಗಿಕ ಪದಾರ್ಥಗಳು ದೇಹದಲ್ಲಿನ ಹಾನಿಕಾರಕ…

ALERT : ಮನೆಯಲ್ಲಿ ಒಬ್ಬಂಟಿಯಾಗಿರುವಾಗ `ಹೃದಯಾಘಾತ’ದ್ರೆ ತಪ್ಪದೇ ಈ ರೀತಿ ಮಾಡಿ ನಿಮ್ಮ ಜೀವ ಉಳಿಸಿಕೊಳ್ಳಿ.!

13/11/2025 9:00 AM

ರೈತರೇ ಗಮನಿಸಿ : ಈ ಬೆಳೆ ಬೆಳೆದ್ರೆ ಪ್ರತಿ ತಿಂಗಳು 6 ಲಕ್ಷ ರೂ.ವರೆಗೆ ಆದಾಯ ಗಳಿಸಬಹುದು.!

13/11/2025 8:59 AM

ಗಮನಿಸಿ : ನಿಮ್ಮ `ಗೃಹಸಾಲ’ ತ್ವರಿತವಾಗಿ ಮರುಪಾವತಿಸಲು ತಪ್ಪದೇ ಈ ನಿಯಮಗಳನ್ನು ಫಾಲೋ ಮಾಡಿ.!

13/11/2025 8:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.