ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಇತ್ತೀಚೆಗೆ ನಿಧನರಾದ ಜನಪ್ರತಿನಿಧಿಗಳು, ಚಿತ್ರನಟರು, ಸಾಹಿತಿಗಳ ಒಡನಾಟವನ್ನು ಸ್ಮರಿಸುತ್ತಾ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಸಂತಾಪ ಸೂಚಿಸಿದರು. ಮುಂಗಾರು ಅಧಿವೇಶನದ ಸಂತಾಪ ಸೂಚನೆ ನಿರ್ಣಯ ಕುರಿತು ಮಾತನಾಡಿದ ಶಿವಕುಮಾರ್ ಅವರು ಸೋಮವಾರ ಹೇಳಿದ್ದಿಷ್ಟು: “ನಮ್ಮ ಯಾರ ಬದುಕು ಶಾಶ್ವತವಲ್ಲ. ನಮ್ಮ ಸಾಧನೆಗಳು ಮಾತ್ರ ಶಾಶ್ವತ. ನಮ್ಮ ಜೊತೆ ಕೆಲಸ ಮಾಡಿದಂತಹ ಅನೇಕ ನಾಯಕರನ್ನು ಕಳೆದುಕೊಂಡಿದ್ಧೇವೆ. ರಾಜಕೀಯ, ಚಲನಚಿತ್ರ, ಸಾಹಿತ್ಯ ಸೇರಿದಂತೆ ಸಾಮಾಜಿಕ ಹೊಣೆಗಾರಿಕೆಯ ಕೆಲಸಗಳನ್ನು ಮಾಡಿರುವಂತಹ ಗಣ್ಯರನ್ನು ಸ್ಮರಿಸಿಕೊಳ್ಳುವ ಸಂದರ್ಭ ಬಂದಿದೆ. ಮಾಜಿ ಸಚಿವೆ … Continue reading ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್