Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನಿಮ್ಮ ಮನೆಯಲ್ಲಿರುವ ಈ 7 ವಸ್ತುಗಳಿಂದ `ಕ್ಯಾನ್ಸರ್’ ಬರಬಹುದು ಎಚ್ಚರ.!

05/10/2025 10:38 AM

BREAKING: ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ, ಭೂಕುಸಿತ: ಕಬ್ಬಿಣದ ಸೇತುವೆ ಕುಸಿದು ಹಲವಾರು ಜನ ಸಾವು

05/10/2025 10:36 AM

pan card fraud alert : ನಿಮ್ಮ ಹೆಸರಿನಲ್ಲಿ ಯಾರಾದರೂ ಸಾಲ ಪಡೆದಿದ್ದಾರೆಯೇ ಎಂದು ಪರಿಶೀಲಿಸುವುದು ಹೇಗೆ ?

05/10/2025 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಲಕ್ಷ ರೂ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌
KARNATAKA

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಲಕ್ಷ ರೂ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌

By kannadanewsnow0714/05/2024 2:06 PM

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ಬಸಪ್ಪ ಮೊದಲನೇ ಸ್ಥಾನಗಳಿಸಿದ್ದಾರೆ.ಈ ನಡುವೆ ಇಂದು ಅಂಕಿತ ಬಸಪ್ಪ ಅವರು ಡಿ.ಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಬೇಟಿಯಾದರು ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿವಕುಮಾರ್‌ ಅವರು ಮಾಹಿತಿಯನ್ನು ಹಂಚಿಕೊಂಡರು.

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್‌ ವಿತರಿಸಿದೆ. ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದೆ ಅಂತ ಹೇಳಿದ್ದಾರೆ.

SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್‌ ಅವರನ್ನು ಇಂದು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದೆ. ಹಾಗೆಯೇ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್‌ಗೆ 2 ಲಕ್ಷ ರೂ. ಚೆಕ್… pic.twitter.com/iFoqDXzjEe

— DK Shivakumar (@DKShivakumar) May 14, 2024

Deputy CM DK Shivakumar donates Rs 5 lakh to student who topped SSLC exam SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ 5 ಲಕ್ಷ ರೂ ನೀಡಿದ ಡಿಸಿಎಂ ಡಿ.ಕೆ ಶಿವಕುಮಾರ್‌
Share. Facebook Twitter LinkedIn WhatsApp Email

Related Posts

ALERT : ನಿಮ್ಮ ಮನೆಯಲ್ಲಿರುವ ಈ 7 ವಸ್ತುಗಳಿಂದ `ಕ್ಯಾನ್ಸರ್’ ಬರಬಹುದು ಎಚ್ಚರ.!

05/10/2025 10:38 AM2 Mins Read

BREAKING : 50 ಸಾವಿರ ಲಂಚ ಪಡೆಯುವಾಗಲೇ, ಲೋಕಾಯುಕ್ತ ಬಲೆಗೆ ಬಿದ್ದ ಇಂಧನ ಸಚಿವ ಕೆಜೆ ಜಾರ್ಜ್ ವಿಷೇಶಾಧಿಕಾರಿ

05/10/2025 10:17 AM1 Min Read

ಕಲಬುರ್ಗಿ : ಕ್ಷುಲ್ಲಕ ವಿಚಾರಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ!

05/10/2025 10:14 AM1 Min Read
Recent News

ALERT : ನಿಮ್ಮ ಮನೆಯಲ್ಲಿರುವ ಈ 7 ವಸ್ತುಗಳಿಂದ `ಕ್ಯಾನ್ಸರ್’ ಬರಬಹುದು ಎಚ್ಚರ.!

05/10/2025 10:38 AM

BREAKING: ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ, ಭೂಕುಸಿತ: ಕಬ್ಬಿಣದ ಸೇತುವೆ ಕುಸಿದು ಹಲವಾರು ಜನ ಸಾವು

05/10/2025 10:36 AM

pan card fraud alert : ನಿಮ್ಮ ಹೆಸರಿನಲ್ಲಿ ಯಾರಾದರೂ ಸಾಲ ಪಡೆದಿದ್ದಾರೆಯೇ ಎಂದು ಪರಿಶೀಲಿಸುವುದು ಹೇಗೆ ?

05/10/2025 10:30 AM

ALERT : ಪೋಷಕರೇ ಇತ್ತ ಗಮನಿಸಿ : 4 ವರ್ಷದೊಳಗಿನ ಮಕ್ಕಳಿಗೆ ವೈದ್ಯರ ಸಲಹೆ ಇಲ್ಲದೇ ಈ `ಕೆಮ್ಮಿನ ಸಿರಪ್’ ಕೊಡಬೇಡಿ.!

05/10/2025 10:25 AM
State News
KARNATAKA

ALERT : ನಿಮ್ಮ ಮನೆಯಲ್ಲಿರುವ ಈ 7 ವಸ್ತುಗಳಿಂದ `ಕ್ಯಾನ್ಸರ್’ ಬರಬಹುದು ಎಚ್ಚರ.!

By kannadanewsnow5705/10/2025 10:38 AM KARNATAKA 2 Mins Read

ವಿಜ್ಞಾನವು ಬಹಳಷ್ಟು ಪ್ರಗತಿ ಸಾಧಿಸಿದೆ ಆದರೆ ಇಲ್ಲಿಯವರೆಗೆ ಕ್ಯಾನ್ಸರ್‌ಗೆ ಚಿಕಿತ್ಸೆಯನ್ನು ಅಭಿವೃದ್ಧಿಪಡಿಸಲಾಗಿಲ್ಲ. ಇಂದಿಗೂ ಕ್ಯಾನ್ಸರ್ ಬಹಳ ಮಾರಕ ಕಾಯಿಲೆಯಾಗಿದೆ. ಕ್ಯಾನ್ಸರ್…

BREAKING : 50 ಸಾವಿರ ಲಂಚ ಪಡೆಯುವಾಗಲೇ, ಲೋಕಾಯುಕ್ತ ಬಲೆಗೆ ಬಿದ್ದ ಇಂಧನ ಸಚಿವ ಕೆಜೆ ಜಾರ್ಜ್ ವಿಷೇಶಾಧಿಕಾರಿ

05/10/2025 10:17 AM

ಕಲಬುರ್ಗಿ : ಕ್ಷುಲ್ಲಕ ವಿಚಾರಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ!

05/10/2025 10:14 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಕುಡಿದ ಮತ್ತಲ್ಲಿ ವ್ಯಕ್ತಿಗೆ ಚಾಕು ಇರಿದು ಬರ್ಬರ ಹತ್ಯೆ

05/10/2025 10:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.