50 ಸಾವಿರ ಲಂಚ ಕೇಳಿದ ಅಧಿಕಾರಿಯನ್ನು ಸ್ಥಳದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಸಸ್ಪೆಂಡ್

ಚನ್ನಪಟ್ಟಣ: ನಾಡ ಕಚೇರಿಯಲ್ಲಿ ಪಿಂಚಣಿ ಮಾಡಿಕೊಡಲು ಹರ್ಷಿತ ಎನ್ನುವ ನೌಕರಳು 50 ಸಾವಿರ ಲಂಚ ಕೇಳುತ್ತಾ ಇದ್ದಾರೆ ಎಂದು ದೊಡ್ಡ ಮಳೂರು ಗ್ರಾಮದ 70 ವರ್ಷದ ಯಶೋಧಮ್ಮ ದೂರು ನೀಡಿದಾಗ ಸಿಟ್ಟಾದ ಡಿಸಿಎಂ ಅವರು ಜಿಲ್ಲಾಧಿಕಾರಿಗಳನ್ನು ಕರೆದು “ಕೂಡಲೇ ಇದರ ಬಗ್ಗೆ ತನಿಖೆ ಮಾಡಬೇಕು. ತಪ್ಪು ಸಾಬೀತಾದರೆ ಈ ಅಧಿಕಾರಿಯನ್ನು ಅಮಾನತು ಮಾಡಬೇಕು. ನನಗೆ ಕೂಡಲೇ ಮಾಹಿತಿ ನೀಡಬೇಕು ಎಂದು ಸ್ಥಳದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅಮಾನತಿಗೆ ಸೂಚನೆ ನೀಡಿದರು. ಇಂದು ಚನ್ನಪಟ್ಟಣದಲ್ಲಿ ಮಾತನಾಡಿದಂತ ಅವರು, ಒಂದೇ ದಿನ ಪಡಿತರ … Continue reading 50 ಸಾವಿರ ಲಂಚ ಕೇಳಿದ ಅಧಿಕಾರಿಯನ್ನು ಸ್ಥಳದಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಸಸ್ಪೆಂಡ್