ಬೆಂಗಳೂರಿನ ‘BBMP ನಿಯಂತ್ರಣ ಕೊಠಡಿ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ

ಬೆಂಗಳೂರು: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಪಾಲಿಕೆ ಕೇಂದ್ರ ಕಛೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಎಲ್ಲಾ ವಲಯ ಅಧಿಕಾರಿಗಳ ಜೊತೆ ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ವಿಚಾರ, ನಿಯಂತ್ರಣ ಕೊಠಡಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ, ಸ್ಚಚ್ಛತಾ ಡ್ರೈವ್ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಚರ್ಚಿಸಿದರು. ಈ ವೇಳೆ ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರೀಸ್, ಆಡಳಿತಗಾರರಾದ ಉಮಾಶಂಕರ್, … Continue reading ಬೆಂಗಳೂರಿನ ‘BBMP ನಿಯಂತ್ರಣ ಕೊಠಡಿ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ