BREAKING: ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಬೇಕಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ‘ಬೆಂಗಳೂರು ಸಿಟಿ ರೌಂಡ್ಸ್’ ರದ್ದು

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಜಲಾವೃತಗೊಂಡು, ಹಾನಿ ಉಂಟಾಗಿದೆ. ಈ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಮಾಹಿತಿ ಪಡೆಯಲು ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಿಡಿ ರೌಂಡ್ಸ್ ನಡೆಸಲು ನಿರ್ಧರಿಸಿದ್ದರು. ಆದರೇ ಟ್ರಾಫಿಕ್ ಜಾಮ್ ನಿಂದಾಗಿ ಅವರ ಸಿಟಿ ರೌಂಡ್ಸ್ ರದ್ದುಗೊಂಡಿದೆ. ಬೆಂಗಳೂರಲ್ಲಿ ಭಾರೀ ಮಳೆಯಿಂದಾಗಿ ಬಹು ದೊಡ್ಡ ಅವಾಂತರವೇ ಸೃಷ್ಠಿಯಾಗಿದೆ. ಅಪಾರ್ಮೆಂಟ್ ಗಳಿಗೆ ನೀರು ನುಗ್ಗಿ, ಜನರು ಸಂಕಷ್ಟಕ್ಕೆ ಸಿಲುಕಿದ್ದರೇ, ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಕೆರೆಯಂತಾಗಿ ಮಾರ್ಪಟ್ಟಿದೆ. ಮಾನ್ಯತಾ ಟೆಕ್ ಪಾರ್ಕ್ ರಸ್ತೆಯಂತೂ ಮಳೆಯಲ್ಲಿ … Continue reading BREAKING: ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಬೇಕಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ‘ಬೆಂಗಳೂರು ಸಿಟಿ ರೌಂಡ್ಸ್’ ರದ್ದು