5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ

ಮಂಗಳೂರು: ತಮ್ಮ ನಿವೇಶನ ನೆಲಸಮಗೊಳಿಸಲು ಲ್ಯಾಟರೈಟ್ ಕಲ್ಲು ತೆಗೆಯಲು ಅನುಮತಿ ಕೇಳಿದಂತ ವ್ಯಕ್ತಿಗೆ 5 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಂತ ವೇಳೆಯಲ್ಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಎಂಬುವರಿಗೆ ಗಣೇಶ್ ಶೆಟ್ಟಿ ಎಂಬುವರು ತಮ್ಮ ನಿವೇಶನವನ್ನು ನೆಲಸಮಗೊಳಿಸಲು ಲ್ಯಾಟರೈಟ್ ಕಲ್ಲು ತೆಗೆಯಲು ಅನುಮತಿ ಕೇಳಿ ಅರ್ಜಿ ಸಲ್ಲಿಸಿದ್ದರು. ಇಂತಹ ಗಣೇಶ್ ಶೆಟ್ಟಿ ಅವರಿಗೆ ಅನುಮತಿ ನೀಡಲು … Continue reading 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ