ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯ ವಲಯದಲ್ಲಿನ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ.ಎನ್.ಜಿ ಹಾಗೂ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್.ಈ ಅವರ ಅಮಾನತು ಆದೇಶವನ್ನು ತೆರವುಗೊಳಿಸಲಾಗಿದೆ. ಈ ಕುರಿತಂತೆ ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದು, ಸಾಗರ ವಲಯದ ತಾಳಗುಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್.ಎನ್, ಉಳ್ಳೂರು ಶಾಖೆಯ ಸುಂದರಮೂರ್ತಿ ಎನ್.ಜಿ ಹಾಗೂ ಗಸ್ತು ಅರಣ್ಯ … Continue reading BIG NEWS: ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್, ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಅಮಾನತ್ತು ಆದೇಶ ತೆರವು
Copy and paste this URL into your WordPress site to embed
Copy and paste this code into your site to embed