ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ
ಶಿವಮೊಗ್ಗ: ಇಂದು ದೇಶಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಶ್ರೀಧರ್ ಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಂತಾಪವನ್ನು ಸಾಗರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸೂಚಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಮೃತ ಶ್ರೀಧರ್ ಮೂರ್ತಿ ಅವರು ದೇಶಿ ಫೌಂಡೇಶನ್ ಎನ್ನುವಂತ ಸಂಸ್ಥೆಯ ಮೂಲಕ ಹತ್ತಾರು ಸಮಾಜ ಮುಖಿ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದಾರೆ. ದಲಿತರು, ತುಳಿತಕ್ಕೆ ಒಳಗಾದವರು, ಧಮನಿತರ ಧ್ವನಿಯಾಗಿ ನಿಂತಿದ್ದರು. ನೊಂದವರ ಕಣ್ಣೀರೊರೆಸುತ್ತ, ಶೋಷಣೆಗೆ ಒಳಗಾದವರಿಗೆ … Continue reading ದೇಶಿ ಫೌಂಡೇಶನ್ ಶ್ರೀಧರ್ ಮೂರ್ತಿ ನಿಧನ: ಸಾಗರ ತಾಲ್ಲೂಕು ಕರವೇ ಅಧ್ಯಕ್ಷ ಜಯರಾಮ್ ಸೂರನಗದ್ದೆ ಸಂತಾಪ
Copy and paste this URL into your WordPress site to embed
Copy and paste this code into your site to embed