ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ

ಚಿತ್ರದುರ್ಗ: ದೇವನಹಳ್ಳಿ ಕೆಐಎಡಿಬಿ ಕರ್ಮಕಾಂಡ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಎಂಬುದಾಗಿ ಬಿಜೆಪಿ ಶಾಸಕ ಸಿ.ಟಿ ರವಿ ಆಗ್ರಹಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ರಾಜ್ಯ ಸರ್ಕಾರದ ಭೂ ಕರ್ಮಕಾಂಡಗಳ ಬಗ್ಗೆ ಆಕ್ರೋಶ ಹೊರಹಾಕಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ KIADB ಭೂ ಸ್ವಾದೀನ ಪ್ರಕ್ರಿಯೆಯಲ್ಲಿ ಹಗರಣ ನಡೆದಿದ್ದು, ಈ ಬಗ್ಗೆ ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು. … Continue reading ದೇವನಹಳ್ಳಿ ಕೆಐಎಡಿಬಿ ಭೂಹಗರಣ ಆರೋಪ: ಸಮಗ್ರ ತನಿಖೆಗೆ ಸಿ.ಟಿ.ರವಿ ಆಗ್ರಹ