Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಸಿಲಿಂಡರ್ ವಿಳಂಬ: ಟೆನ್ಷನ್ ಬೇಡ, ತಕ್ಷಣ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತೆ!

28/03/2026 9:27 AM

ಇರಾನ್ ಅಣುಶಕ್ತಿ ಕೇಂದ್ರಗಳ ಮೇಲೆ ಇಸ್ರೇಲ್ ವಾಯುದಾಳಿ: ಪ್ರತೀಕಾರ ತೀರಿಸಿಕೊಂಡ ಟೆಹ್ರಾನ್, ಸೌದಿ ಅರೇಬಿಯಾದಲ್ಲಿ ಅಮೆರಿಕ ಸೈನಿಕರಿಗೆ ಗಾಯ!

28/03/2026 9:16 AM

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

28/03/2026 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇವೇಗೌಡರೇ ನಿಮ್ಮ ಪಾಳೆಗಾರಿಕೆ-ಹೊಟ್ಟೆಯುರಿ ನಿಮ್ಮನ್ನೇ ಸುಡುತ್ತೆ, ನಮ್ಮನ್ನಲ್ಲ: ಸಿಎಂ ಸಿದ್ಧರಾಮಯ್ಯ
KARNATAKA

ದೇವೇಗೌಡರೇ ನಿಮ್ಮ ಪಾಳೆಗಾರಿಕೆ-ಹೊಟ್ಟೆಯುರಿ ನಿಮ್ಮನ್ನೇ ಸುಡುತ್ತೆ, ನಮ್ಮನ್ನಲ್ಲ: ಸಿಎಂ ಸಿದ್ಧರಾಮಯ್ಯ

By kannadanewsnow0911/11/2024 3:34 PM

ಚನ್ನಪಟ್ಟಣ : ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಲ್ಲಿನ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ ಮತ್ತು ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ದಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು ಎಂದು ಮೆಚ್ಚುಗೆ ಸೂಚಿಸಿದರು.

ಮಂಡ್ಯ ಲೋಕಸಭೆಯಲ್ಲಿ, ರಾಮನಗರ ವಿಧಾನಸಭೆಯಲ್ಲಿ ನಿಖಿಲ್ ಸೋತಿದ್ದಾರೆ. ಈಗ ಚನ್ನಪಟ್ಟಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಭಾವ, ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರ ಗೆಲುವಿಗೆ ಯೋಗೇಶ್ವರ್ ಅವರು ಬಹಳ ಶ್ರಮಿಸಿದರು. ಆಗಲೇ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ ಗೆಲ್ಲಿಸುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಬಂದಾಗ ಕೈ ಕೊಟ್ಟರು ಎಂದು ವ್ಯಂಗ್ಯವಾಡಿದರು.‌

ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಬ್ಬೇ ಒಬ್ಬ ಒಕ್ಕಲಿಗರನ್ನೂ ಬೆಳೆಯಲು ಬಿಡಲ್ಲ. ನಾನು ಹಿಂದುಳಿದವನು ಅಂತ ನನ್ನನ್ನು ವಿರೋಧಿಸ್ತಾರೆ, ಓಕೆ. ಆದರೆ, ವೈ.ಕೆ.ರಾಮಯ್ಯ, ನಾಗೇಗೌಡ, ಬಚ್ಚೇಗೌಡ, ವರದೇಗೌಡ, ಪಟ್ಟಣ್ಣ, ಚಲುವರಾಯಸ್ವಾಮಿ, ಬಾಲಕೃಷ್ಣ, ಭೈರೇಗೌಡ, ಕೆ.ಆರ್.ಪೇಟೆ ಚಂದ್ರಶೇಖರ್ ಸೇರಿ ಸಾಲು ಸಾಲು ಒಕ್ಕಲಿಗರನ್ನು ರಾಜ್ಯದಲ್ಲಿ ಮುಗಿಸಿದರು. ರಾಜ್ಯದಲ್ಲಿ ಒಕ್ಕಲಿಗ ನಾಯಕತ್ವವೇ ಬೆಳೆಯದಂತೆ ಮಾಡುತ್ತಿದ್ದಾರೆ ಎಂದರು.

ಬುದ್ದವಂತ ಒಕ್ಕಲಿಗರು, ರಾಜಕೀಯ ಪ್ರಜ್ಞೆ ಇರುವ ಒಕ್ಕಲಿಗರು ಯಾರನ್ನೂ ದೇವೇಗೌಡರು ಬೆಳೆಯಲು ಬಿಡದೆ ಮುಗಿಸ್ತಾರೆ. ಈಗ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರನ್ನೂ ಮುಗಿಸುವ ಪರಯತ್ನ ಮಾಡ್ತಿದ್ದಾರೆ. ಆದರೆ ಇದು ಆಗಲ್ಲ. ನಾನು ಜಿ.ಟಿ.ದೇವೇಗೌಡರಿಗೂ ಎಚ್ಚರಿಸಿದ್ದೀನಿ. ಅಲ್ಲಿದ್ದರೆ ಮುಗಿಸ್ತಾರೆ. ಬೇಗ ಹೊರಗೆ ಬಂದ್ರೆ ನಿಮಗೆ ಒಳ್ಳೆಯದು ಎಂದು ಎಚ್ಚರಿಸಿದ್ದೀನಿ. ಮನೆ ಮಗ ಅಂತಿದ್ದ ಬಿ.ಎಲ್.ಶಂಕರ್, ವೈ.ಕೆ.ರಾಮಯ್ಯ ಅವರನ್ನೇ ಮುಗಿಸಿದವರು ಇನ್ನು ಯೋಗೇಶ್ವರ್ ಅವರನ್ನು ಸಹಿಸ್ತಾರಾ ಎಂದರು.

ಗ್ಯಾರಂಟಿಗಳನ್ನು ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ: ಸಿಎಂ ಸಿದ್ಧರಾಮಯ್ಯ ಘೋಷಣೆ

BIG NEWS : ಸೈಬರ್ ವಂಚನೆ ತಡೆಗೆ `TRAI’ನಿಂದ ಮಹತ್ವದ ಕ್ರಮ : ದೇಶಾದ್ಯಂತ 18 ಲಕ್ಷ ಮೊಬೈಲ್ ಸಂಖ್ಯೆ ನಿರ್ಬಂಧ!

Share. Facebook Twitter LinkedIn WhatsApp Email

Related Posts

ಗ್ಯಾಸ್ ಸಿಲಿಂಡರ್ ವಿಳಂಬ: ಟೆನ್ಷನ್ ಬೇಡ, ತಕ್ಷಣ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತೆ!

28/03/2026 9:27 AM2 Mins Read

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

28/03/2026 9:15 AM1 Min Read

BREAKING : ಇಂದು ಬೆಂಗಳೂರಲ್ಲಿ `IPL’ ಪಂದ್ಯ : ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ!

28/03/2026 9:08 AM2 Mins Read
Recent News

ಗ್ಯಾಸ್ ಸಿಲಿಂಡರ್ ವಿಳಂಬ: ಟೆನ್ಷನ್ ಬೇಡ, ತಕ್ಷಣ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತೆ!

28/03/2026 9:27 AM

ಇರಾನ್ ಅಣುಶಕ್ತಿ ಕೇಂದ್ರಗಳ ಮೇಲೆ ಇಸ್ರೇಲ್ ವಾಯುದಾಳಿ: ಪ್ರತೀಕಾರ ತೀರಿಸಿಕೊಂಡ ಟೆಹ್ರಾನ್, ಸೌದಿ ಅರೇಬಿಯಾದಲ್ಲಿ ಅಮೆರಿಕ ಸೈನಿಕರಿಗೆ ಗಾಯ!

28/03/2026 9:16 AM

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

28/03/2026 9:15 AM

BREAKING : ಇಂದು ಬೆಂಗಳೂರಲ್ಲಿ `IPL’ ಪಂದ್ಯ : ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ!

28/03/2026 9:08 AM
State News
KARNATAKA

ಗ್ಯಾಸ್ ಸಿಲಿಂಡರ್ ವಿಳಂಬ: ಟೆನ್ಷನ್ ಬೇಡ, ತಕ್ಷಣ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಬಗೆಹರಿಯುತ್ತೆ!

By kannadanewsnow5728/03/2026 9:27 AM KARNATAKA 2 Mins Read

ಪ್ರಸ್ತುತ ಹಲವೆಡೆ ಎಲ್ಪಿಜಿ ಸಿಲಿಂಡರ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಆತಂಕಕ್ಕೊಳಗಾಗಿದ್ದಾರೆ. ಆದರೆ, ಈಗ ಗ್ರಾಹಕರು ತಮ್ಮ ಅಡುಗೆ…

JOB ALERT : : ತುಮಕೂರು ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನ!

28/03/2026 9:15 AM

BREAKING : ಇಂದು ಬೆಂಗಳೂರಲ್ಲಿ `IPL’ ಪಂದ್ಯ : ‘ನಮ್ಮ ಮೆಟ್ರೋ’ ಸೇವೆ ಅವಧಿ ವಿಸ್ತರಣೆ!

28/03/2026 9:08 AM

ದ್ವಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳೇ ಗಮನಿಸಿ : `NEET’ ಪರೀಕ್ಷೆ ಇಲ್ಲದೇ ಈ 10 ವೈದ್ಯಕೀಯ ಕೋರ್ಸ್ ಮಾಡಬಹುದು !

28/03/2026 8:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.