Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನಕ್ಕೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಶ್ರೀನಿವಾಸ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

07/04/2026 9:52 AM

ಬ್ಯಾಂಕ್ `IFSC’ ಕೋಡ್ ಏಕೆ 11 ಅಂಕಿಗಳನ್ನು ಹೊಂದಿರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ!

07/04/2026 9:45 AM

ಇಂಡೋನೇಷ್ಯಾ ವಿಮಾನ ನಿಲ್ದಾಣದಲ್ಲಿ ಭಾರೀ ಅವಾಂತರ: ಸೋಕರ್ನೋ-ಹಟ್ಟಾ ಟರ್ಮಿನಲ್ 3ರ ಚಾವಣಿ ಕುಸಿತ; ಜೀವ ಉಳಿಸಿಕೊಳ್ಳಲು ಪ್ರಯಾಣಿಕರ ಪರದಾಟ!

07/04/2026 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಪ್ರಜ್ವಲ್ ಕೇಸ್’ನಿಂದ ಮನನೊಂದು ‘ದೇವೇಗೌಡ’ರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದರು:HDK
KARNATAKA

‘ಪ್ರಜ್ವಲ್ ಕೇಸ್’ನಿಂದ ಮನನೊಂದು ‘ದೇವೇಗೌಡ’ರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದರು:HDK

By kannadanewsnow0920/05/2024 4:29 PM

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀವ ವೀಡಿಯೋ ಪ್ರಕರಣದ ಬಳಿಕ, ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದ ನಂತ್ರ ಮನನೊಂದಿದ್ದಂತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು, ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಪೋಟ ಮಾಹಿತಿಯನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಹಿರಂಗ ಪಡಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಕುಟುಂಬವನ್ನು ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಕುಟುಂಬವನ್ನು ಮುಗಿಸೋದಕ್ಕೆ ಈ ರೀತಿ ಷಡ್ಯಂತ್ರ ನಡೆಸಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಮನನೊಂದು, ಹೆಚ್.ಡಿ ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟಿದ್ದರು ಎಂಬ ಅಂಶವನ್ನು ಬಿಚ್ಚಿಟ್ಟಿದರು.

ನಮ್ಮ ಕುಟುಂಬದವರ ಎಲ್ಲಾ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ನಾನು ಅಕ್ರಮದ ಬಗ್ಗೆ ಮಾತನಾಡುತ್ತೇನೆ ಎಂಬುದಾಗಿ ನನ್ನ ಮೇಲೂ ಷಡ್ಯಂತ್ರ ರೂಪಿಸಲಾಗಿದೆ. ನನ್ನ ಜೊತೆಗೆ ಇದ್ದಂತ ಸುಮಾರು 45 ಜನರ ಪೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದರು.

ಈ ಎಲ್ಲಾ ಘಟನೆ, ಪ್ರಕರಣಗಳಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮನನೊಂದಿದ್ದಾರೆ. ಇದೇ ಕಾರಣಕ್ಕೆ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡೋದಾಗಿ ಹೊರಟಿದ್ದರು. ಆದ್ರೇ ನಾನು ಯಾರೋ ಮಾಡಿದ ತಪ್ಪಿಗೆ ನೀವು ಯಾಕೆ ರಾಜೀನಾಮೆ ಕೊಡಬೇಕು.? ಕೊಡಬೇಡಿ ಎಂದೆ. ಆಗ ಅವರು ಸುಮ್ಮನಾದರು ಎಂದು ಹೇಳಿದರು.

ಕರ್ನಾಟಕದ ’11 ವಿಧಾನ ಪರಿಷತ್ ಸ್ಥಾನ’ಗಳಿಗೆ ಚುನಾವಣೆ ಘೋಷಣೆ: ಜೂ.13ರಂದು ಮತದಾನ, ಫಲಿತಾಂಶ

BREAKING : ದೊಡ್ಡ ಭಯೋತ್ಪಾದಕ ದಾಳಿ ಸಂಚು ವಿಫಲ : ಗುಜರಾತ್’ನಲ್ಲಿ ನಾಲ್ವರು ‘ISIS ಉಗ್ರರ’ ಬಂಧನ

‘ಸ್ಮೋಕ್ ಪಾನ್’ ಪ್ರಿಯರೇ ಎಚ್ಚರ ; ಪಾನ್ ತಿಂದು 12 ವರ್ಷದ ಬಾಲಕಿ ಹೊಟ್ಟೆಯಲ್ಲಿ ರಂಧ್ರ, ಶಸ್ತ್ರಚಿಕಿತ್ಸ

Share. Facebook Twitter LinkedIn WhatsApp Email

Related Posts

ಪಾಕಿಸ್ತಾನಕ್ಕೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಶ್ರೀನಿವಾಸ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

07/04/2026 9:52 AM1 Min Read

ಬ್ಯಾಂಕ್ `IFSC’ ಕೋಡ್ ಏಕೆ 11 ಅಂಕಿಗಳನ್ನು ಹೊಂದಿರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ!

07/04/2026 9:45 AM1 Min Read

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:38 AM2 Mins Read
Recent News

ಪಾಕಿಸ್ತಾನಕ್ಕೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಶ್ರೀನಿವಾಸ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

07/04/2026 9:52 AM

ಬ್ಯಾಂಕ್ `IFSC’ ಕೋಡ್ ಏಕೆ 11 ಅಂಕಿಗಳನ್ನು ಹೊಂದಿರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ!

07/04/2026 9:45 AM

ಇಂಡೋನೇಷ್ಯಾ ವಿಮಾನ ನಿಲ್ದಾಣದಲ್ಲಿ ಭಾರೀ ಅವಾಂತರ: ಸೋಕರ್ನೋ-ಹಟ್ಟಾ ಟರ್ಮಿನಲ್ 3ರ ಚಾವಣಿ ಕುಸಿತ; ಜೀವ ಉಳಿಸಿಕೊಳ್ಳಲು ಪ್ರಯಾಣಿಕರ ಪರದಾಟ!

07/04/2026 9:43 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:38 AM
State News
KARNATAKA

ಪಾಕಿಸ್ತಾನಕ್ಕೂ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಶ್ರೀನಿವಾಸ್ : ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು!

By kannadanewsnow0507/04/2026 9:52 AM KARNATAKA 1 Min Read

ಬೆಂಗಳೂರು : ಮೈಸೂರಿನಲ್ಲಿ ಬಂಧಿತನಾದ ಹುಸಿ ಬಾಂಬ್ ಬೆದರಿಕೆ ಆರೋಪಿ ಶ್ರೀನಿವಾಸ್ ಲೂಯಿಸ್, ಪಾಕಿಸ್ತಾನದ ಸರ್ಕಾರಿ ಕಚೇರಿ ಮತ್ತು ಕೋರ್ಟ್‌ಗಳಿಗೂ…

ಬ್ಯಾಂಕ್ `IFSC’ ಕೋಡ್ ಏಕೆ 11 ಅಂಕಿಗಳನ್ನು ಹೊಂದಿರುತ್ತದೆ? ಇಲ್ಲಿದೆ ಕುತೂಹಲಕಾರಿ ಮಾಹಿತಿ!

07/04/2026 9:45 AM

BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta Raid

07/04/2026 9:38 AM

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ಬ್ಯಾಗ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 5 ಅಗತ್ಯ ವಸ್ತುಗಳು.!

07/04/2026 9:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.