‘ಪ್ರಜ್ವಲ್ ಕೇಸ್’ನಿಂದ ಮನನೊಂದು ‘ದೇವೇಗೌಡ’ರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದರು:HDK

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀವ ವೀಡಿಯೋ ಪ್ರಕರಣದ ಬಳಿಕ, ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದ ನಂತ್ರ ಮನನೊಂದಿದ್ದಂತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು, ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಪೋಟ ಮಾಹಿತಿಯನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಬಹಿರಂಗ ಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಕುಟುಂಬವನ್ನು ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ ಕುಟುಂಬವನ್ನು ಮುಗಿಸೋದಕ್ಕೆ ಈ ರೀತಿ ಷಡ್ಯಂತ್ರ … Continue reading ‘ಪ್ರಜ್ವಲ್ ಕೇಸ್’ನಿಂದ ಮನನೊಂದು ‘ದೇವೇಗೌಡ’ರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆಗೆ ಮುಂದಾಗಿದ್ದರು:HDK