Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕೆ.ಸಿ ಜನರಲ್ ಆಸ್ಪತ್ರೆ’ಯನ್ನು ‘ಜನಪರ ಆಸ್ಪತ್ರೆ’ಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ದಿನೇಶ್ ಗುಂಡೂರಾವ್
KARNATAKA

‘ಕೆ.ಸಿ ಜನರಲ್ ಆಸ್ಪತ್ರೆ’ಯನ್ನು ‘ಜನಪರ ಆಸ್ಪತ್ರೆ’ಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ದಿನೇಶ್ ಗುಂಡೂರಾವ್

By kannadanewsnow0929/06/2024 6:04 PM

ಬೆಂಗಳೂರು:  ಕೆ.ಸಿ ಜನರಲ್ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಟ್ರಾಮಾ ಕೇರ್ ಸೆಂಟರ್ ನ ಕಾಮಗಾರಿ ಪರಿಶೀಲಿಸಿದರು. 35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 50 ಬೆಡ್ ಸಾಮರ್ಥ್ಯದ ಟ್ರಾಮಾ ಸೆಂಟರ್ ಕಾಮಗಾರಿಯನ್ನ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಗೆ ತುರ್ತು ಚಿಕಿತ್ಸಾ ಘಟಕವನ್ನ ನೂತನವಾಗಿ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆ ನಡೆಸಿದರು.

ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ ಒದಗಿಸುವ 150 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕೆ.ಸಿ ಜನರಲ್ ಜನಪ್ರೀಯ ಆಸ್ಪತ್ರೆಯನ್ನಾಗಿ ರೂಪಿಸಲು ಎಲ್ಲರು ಶ್ರಮ ವಹಿಸಬೇಕು ಎಂದರು. ಕೆ.ಸಿಜನರಲ್ ಆಸ್ಪತ್ರೆಯ ಆವರಣದಲ್ಲಿ ಹೊಸದಾಗಿ 66.78 ಕೋಟಿ ವೆಚ್ಚದಲ್ಲಿ 200 ಬೆಡ್ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ ಪ್ರಾರಂಭಿಸುವ ನಿಟ್ಟಿನಲ್ಲಿ ಗುದ್ದಲಿ ಪೂಜೆಗೆ ಅಣಿ ಮಾಡಿಕೊಳ್ಳಲು ಸಚಿವರು ಸೂಚನೆ ನೀಡಿದರು.

ಆಸ್ಪತ್ರೆಗೆ ಬರುವ ರೋಗಿಗಳು ಔಷಧಿಗಾಗಿ ಬೇರೆಕಡೆ ಹೋಗುವ ಸ್ಥಿತಿ ಬರಬಾರದು ಎಂದು ಖಡಕ್ ವಾರ್ನಿಂಗ್ ನೀಡಿದ ಸಚಿವರು, ಆಸ್ಪತ್ರೆಯ ಮಳಿಗೆಗಳಲ್ಲಿ ಇರುವ ಔಷಧಿ ಕೇಂದ್ರಗಳಿಗೆ ಗೇಟ್ ಪಾಸ್ ನೀಡಿ. ಸರ್ಕಾರಿ ಔಷಧಿಯ ಅಂಗಡಿಯನ್ನೇ ಮಧ್ಯರಾತ್ರಿಯ ವರೆಗೂ ತೆರೆಯಲು ಅಗತ್ಯ ಸಿಬ್ಬಂದಿಗಳನ್ನ ನೇಮಿಸಿಕೊಳ್ಳಲು ಸೂಚನೆ ನೀಡಿದರು. ಅಲ್ಲದೇ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಘಟಕ ಕೂಡ ರಾತ್ರಿ 10 ಗಂಟೆಯ ವರೆಗೆ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಹೀಗಿದೆ ಆಸ್ಪತ್ರೆಯ ಆವರಣದಲ್ಲಿ ಕೈಗೊಳ್ಳುವ ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಹೈಲೆಟ್ಸ್

66.78 ಕೋಟಿ ವೆಚ್ಚದಲ್ಲಿ 200 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ

35 ಕೋಟಿ ವೆಚ್ಚದಲ್ಲಿ ಟ್ರಾಮಾಕೇರ್ ಸೆಂಟರ್ ಕಾಮಗಾರಿ ಮಾರ್ಚ್ ಒಳಗೆ ಪೂರ್ಣ

38.28 ಕೋಟಿ ವೆಚ್ಚದಲ್ಲಿ ಭೋದಕ ವಿಭಾಗ ಕಟ್ಟಡ ನಿರ್ಮಾಣ

4.28 ಕೋಟಿ ವೆಚ್ಚದಲ್ಲಿ ಶವಾಗಾರ ಕೊಠಡಿ

4.80 ಕೋಟಿ ವೆಚ್ಚದ ಅಗ್ನಿ ಶಾಮಕ ವ್ಯವಸ್ಥೆ

2 ಕೋಟಿ ವೆಚ್ಚದಲ್ಲಿ ಲ್ಯಾಂಡ್ರಿ, 38 ಲಕ್ಷದಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ ಘಟಕ

9.98 ಕೋಟಿ ವೆಚ್ಚದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಯ ಹಳೆ ಕಟ್ಟಡಗಳ ದುರಸ್ಥಿ ಕಾಮಗಾರಿ ಅನುಮೋದನೆಗೆ ಪ್ರಸ್ರಾವನೆ

ಮುರಿದು ಬಿದ್ದಿರುವ ಆರ್‌ಸಿಸಿ ಚಜ್ಜಾಗಳನ್ನು ಮರು ನಿರ್ಮಾಣ, ಶೌಚಾಲಯಗಳಲ್ಲಿನ ನೀರು ಸರಬರಾಜು ಮತ್ತು ನೈರ್ಮಲೀಕರಣ ವ್ಯವಸ್ಥೆಯನ್ನು ದುರಸ್ಥಿ ಪಡಿಸುವುದು ಸೇರಿದಂತೆ ವಿವಿಧ ದುರಸ್ಥಿ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಉಡುಪಿಯಲ್ಲಿ ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನ: ಮಕ್ಕಳು ಸಾವು, ತಾಯಿ ರಕ್ಷಣೆ

BIG NEWS: ‘ಶಿಕ್ಷಣ ಸಚಿವ’ರ ಕ್ಷೇತ್ರದಲ್ಲೇ ಲಂಚಾವತಾರ: ‘ಪೋನ್ ಪೇ’ ಮೂಲಕವೇ ‘SDA ಲಂಚ ಸ್ವೀಕಾರ’

Share. Facebook Twitter LinkedIn WhatsApp Email

Related Posts

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM1 Min Read

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM2 Mins Read

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM2 Mins Read
Recent News

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM

ಡೇಟಿಂಗ್ ಲೋಕದ ಹೊಸ ವಿಲನ್ ‘ಘೋಸ್ಟ್‌ಲೈಟಿಂಗ್’: ಇದು ‘ಘೋಸ್ಟಿಂಗ್‌’ಗಿಂತಲೂ ಹೆಚ್ಚು ಅಪಾಯಕಾರಿ ಏಕೆ?

21/03/2026 9:46 PM
State News
KARNATAKA

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

By kannadanewsnow0921/03/2026 9:16 PM KARNATAKA 1 Min Read

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿ ಎಸ್ಪಿಯವರ ಫ್ಲೆಕ್ಸ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಚಾಮರಾಜನಗರದಲ್ಲೂ ಅಂತಹದ್ದೇ ಘಟನೆ…

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.