ಬೆಂಗಳೂರು: ರಾಜ್ಯದಲ್ಲಿ ಕೆಪಿಎಸ್ ಮಾದರಿಯಲ್ಲೇ ಉರ್ದು ಶಾಲೆಗಳನ್ನು ಅಭಿವೃದ್ಧಿ ಮಾಡುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮಾದರಿಯಲ್ಲಿ 100 ಉರ್ದು ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್ನಲ್ಲಿ 500 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಜೊತೆ ಸೇರಿ ಸರ್ವೇ ಮಾಡಿ ಅಗತ್ಯವಿರುವ ಕಡೆ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮಾದರಿಯಲ್ಲಿ 100 ಉರ್ದು ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್ನಲ್ಲಿ 500 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಜೊತೆ ಸೇರಿ ಸರ್ವೇ ಮಾಡಿ ಅಗತ್ಯವಿರುವ ಕಡೆ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ… pic.twitter.com/HNbc6IwKTl
— DIPR Karnataka (@KarnatakaVarthe) June 26, 2025