BIGG NEWS : ಭಕ್ತಾಧಿಗಳ ಗಮನಕ್ಕೆ : ದೀಪಾವಳಿ ಹಬ್ಬದಂದು ʼತಿರುಪತಿ ತಿಮ್ಮಪ್ಪನ ದರ್ಶನಕ್ಕೆ ʼಅವಕಾಶವಿಲ್ಲ| Tirupati temple

ಆಂಧ್ರಪ್ರದೇಶ : ಜಗತ್ತಿನ ಶ್ರೀಮಂತ ದೇವರೆಂದೇ ಕರೆಯಲ್ಪಡು ಆಂಧ್ರ ಪ್ರದೇಶದ ತಿರುಪತಿ ತಿಮ್ಮಪ್ಪನ ದರ್ಶನವನ್ನು ಸೂರ್ಯಗ್ರಹಣ ಚಂದ್ರಗ್ರಹಣ ಹಾಗೂ ದೀಪಾವಳಿ ಕಾರಣದಿಂದ ಮೂರು ದಿನಗಳ ಕಾಲ ರದ್ದು ಮಾಡಲಾಗಿದೆ. BIGG NEWS: ಇಂದು ಅರಮನೆ ಮೈದಾನದಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮ; ಪೊಲೀಸ್ ಬಿಗಿ ಭದ್ರತೆ ಅಕ್ಟೋಬರ್‌ 24ರಂದು ದೀಪಾವಳಿ ಆಚರಣೆ , ಅಕ್ಟೋಬರ್‌ 25ರಂದು ಸೂರ್ಯಗ್ರಹಣ ಮತ್ತು ನವೆಂಬರ್‌ 8ರಂದು ಚಂದ್ರಗ್ರಹಣದಿಂದಾಗಿ ಮೂರು ದಿನಗಳ ಕಾಲ ಭಕ್ತರಿಗೆ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಇರುವುದಿಲ್ಲ ಎಂದು ತಿರುಮಲ … Continue reading BIGG NEWS : ಭಕ್ತಾಧಿಗಳ ಗಮನಕ್ಕೆ : ದೀಪಾವಳಿ ಹಬ್ಬದಂದು ʼತಿರುಪತಿ ತಿಮ್ಮಪ್ಪನ ದರ್ಶನಕ್ಕೆ ʼಅವಕಾಶವಿಲ್ಲ| Tirupati temple