BIGG NEWS: ಶಿವಮೂರ್ತಿ ಶರಣರ ಪೀಠ ತ್ಯಾಗಕ್ಕೆ ಪಟ್ಟು; ಚೆಕ್ ಸಹಿಗೆ ಅವಕಾಶ ನಿರಾಕರಿಸಿದ ಹೈಕೋರ್ಟ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠ ತ್ಯಾಗ ಮಾಡಬೇಕು ಎಂಬ ಒತ್ತಾಯ ಮಠದ ಭಕ್ತರಿಂದಲೇ ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಚಿತ್ರದುರ್ಗದಲ್ಲಿ ಮಠದ ಅನುಯಾಯಿಗಳ ಸಭೆ ನಡೆಯಿತು. BIG NEWS: ಆರ್‌ ಎಸ್‌ ಎಸ್‌ ನವರು ಪಾಪದ ಕೂಸು; ಬಿಎಸ್‌ ವೈ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ಇತ್ತ, ಹೈಕೋರ್ಟ್​ನಲ್ಲಿ ಚೆಕ್​ಗೆ ಸಹಿ ಹಾಕುವ ಅಧಿಕಾರ ಕೋರಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡ ನಡೆಯಿತು. ಆದರೆ ಹೈಕೋರ್ಟ್​ ಕೆಲವು … Continue reading BIGG NEWS: ಶಿವಮೂರ್ತಿ ಶರಣರ ಪೀಠ ತ್ಯಾಗಕ್ಕೆ ಪಟ್ಟು; ಚೆಕ್ ಸಹಿಗೆ ಅವಕಾಶ ನಿರಾಕರಿಸಿದ ಹೈಕೋರ್ಟ್