‘ಕುಕ್ಕೆ ಸುಬ್ರಹ್ಮಣ್ಯ’ಕ್ಕೆ ತೆರಳುವ ಭಕ್ತರ ಗಮನಕ್ಕೆ: ಅ.25ರಂದು ಯಾವುದೇ ಸೇವೆಯಿಲ್ಲ, ದೇವರ ದರ್ಶನಕ್ಕೆ ಮಾತ್ರ ಅವಕಾಶ

ದಕ್ಷಿಣ ಕನ್ನಡ: ಅಕ್ಟೋಬರ್ 25ರಂದು ಸೂರ್ಯಗ್ರಹಣದಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ( kukke subramanya temple ) ಯಾವುದೇ ಸೇವೆಗಳಿಗೆ ಅವಕಾಶವಿಲ್ಲ. ಅಂದು ಯಾವುದೇ ಸೇವೆಗಳನ್ನು ಕೂಡ ನಡೆಸುವುದಿಲ್ಲ. ಕೇವಲ ಕುಕ್ಕೆ ಸುಬ್ರಹ್ಮಣ್ಯಸ್ವಾಮಿಯ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. BIGG NEWS : ರಾಜ್ಯಕ್ಕೆ ಒಂದು ವರ್ಷದಲ್ಲಿ ಮಹದಾಯಿ ನೀರು ಬರಲಿದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಕುರಿತಂತೆ ದೇವಳದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅ.25ರಂದು ಸೂರ್ಯಗ್ರಹಣ ಹಿನ್ನಲೆಯಲ್ಲಿ ನಾಗಾರಾಧನೆಯ ಪುಣ್ಯ ತಾಣ … Continue reading ‘ಕುಕ್ಕೆ ಸುಬ್ರಹ್ಮಣ್ಯ’ಕ್ಕೆ ತೆರಳುವ ಭಕ್ತರ ಗಮನಕ್ಕೆ: ಅ.25ರಂದು ಯಾವುದೇ ಸೇವೆಯಿಲ್ಲ, ದೇವರ ದರ್ಶನಕ್ಕೆ ಮಾತ್ರ ಅವಕಾಶ