Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧನ ತ್ರಯೋದಶಿ ಬಳಿಕ ಈ ರಾಶಿಯವರು ಆರ್ಥಿಕವಾಗಿ ಬೆಳೆಯುವಿರಿ, ವೃತ್ತಿ ಜೀವನದಲ್ಲಿಯೂ ಪ್ರಗತಿ ಇರಲಿದೆ
KARNATAKA

ಧನ ತ್ರಯೋದಶಿ ಬಳಿಕ ಈ ರಾಶಿಯವರು ಆರ್ಥಿಕವಾಗಿ ಬೆಳೆಯುವಿರಿ, ವೃತ್ತಿ ಜೀವನದಲ್ಲಿಯೂ ಪ್ರಗತಿ ಇರಲಿದೆ

By kannadanewsnow5729/10/2024 7:19 AM
kannada astrology ganapathi

ಧನ ತ್ರಯೋದಶಿ ಬಳಿಕ ಈ ರಾಶಿಯವರು ಆರ್ಥಿಕವಾಗಿ ಬೆಳೆಯುವಿರಿ, ವೃತ್ತಿ ಜೀವನದಲ್ಲಿಯೂ ಪ್ರಗತಿ ಇರಲಿದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ದೀಪಾವಳಿಗೆ ಮುನ್ನ ದಿನ ಧನ ತ್ರಯೋದಶಿ ಅಥವಾ ಧನ್ತೇರಸ್‌ ಬರುತ್ತದೆ. ಮನೆಗೆ ಗಾಡಿ, ಚಿನ್ನ-ಬೆಳ್ಳಿ ಈ ಬಗೆಯ ವಸ್ತುಗಳನ್ನು ಖರೀದಿಸಲು ಅತ್ಯಂತ ಶುಭ ದಿನವಾಗಿದೆ. ಈ ವರ್ಷ ಧನ್ತೇರಸ್‌ ಡಿಸೆಂಬರ್ 29ಕ್ಕೆ ಆಚರಿಸಲಾಗುವುದು. ಈ ದಿನದಂದು ಯಾವುದೇ ಸಮಯದಲ್ಲಿ ಬೇಕಾದರೆ ನೀವು ವಸ್ತುಗಳನ್ನು ಖರೀದಿಸಬಹುದು. ಧನ್ತೇರಸ್ ಶುಭ ಸಮಯ ಅಕ್ಟೋಬರ್‌ 29 ಬೆಳಗ್ಗೆ 10:31ರಿಂದ ಅಕ್ಟೋಬರ್ 30 ಮಧ್ಯಾಹ್ನ 1:11ರವರೆಗೆ ಅದೃಷ್ಟದ ಸಮಯವಾಗಿದೆ.

ಈ ದಿನ ಗಾಡಿ ಖರೀದಿಗೆ ಶುಭವಲ್ಲ
ಮಂಗಳವಾರ, ಶನಿವಾರ ಗಾಡಿ ಖರೀದಿ ಒಳ್ಳೆಯದಲ್ಲ ಎಂಬ ನಂಬಿಕೆಯಿದೆ, ಹಾಗಾಗಿ ಈ ಬಾರಿ ಧನ್ತೇರಸ್ ಮಂಗಳವಾರ ಬಂದಿರುವುದರಿಂದ ಈ ದಿನ ಗಾಡಿ ಖರೀದಿಸಲ್ಲ, ಬದಲಿಗೆ ಬುಧವಾರ ಕೂಡ ಒಳ್ಳೆಯ ಸಮಯವಿದೆ. ಹಾಗಾಗಿ ಮಂಗಳವಾರ ಬೇಡ, ಬುಧವಾರ ನೀವು ಗಾಡಿ ಖರೀದಿಸಬಹುದು

ಗುರು ವೃಷಭ ರಾಶಿಯಲ್ಲಿದೆ, ಶುಕರನು ಕನ್ಯಾರಾಶಿಯ್ಲಿದೆ, ಶನಿಯು ಕುಂಭ ರಾಶಿಯಲ್ಲಿದೆ, ತುಲಾ ರಾಶಿಯಲ್ಲಿ ಸೂರ್ಯವಿದೆ, ಈ ಎಲ್ಲಾ ಗ್ರಹಗಳು ಧನ ತ್ರಯೋದಶಿಯಂದು ವಿಶೇಷ ಯೋಗ ಉಂಟು ಮಾಡಿದೆ. ಈ ಯೋಗ ಈ ರಾಶಿಗಳಿಗೆ ಹೆಚ್ಚು ಅದೃಷ್ಟ ತರಲಿದೆ:

ಸಿಂಹ ರಾಶಿ
ಧನ ತ್ರಯೋದಶಿಯಂದು ಉಂಟು ಮಾಡುವ ಶುಭ ಯೋಗ ಸಿಂಹ ರಾಶಿಯವರಿಗೆ ಮಂಗಳಕರವಾಗಿದೆ. ನಿಮ್ಮ ಯೋಜನೆಯಂತೆಯೇ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ.ಈ ಧನ ತ್ರಯೋದಶಿಯಂದು ನೀವು ಏನಾದರು ಹೊಸ ಕಾರ್ಯಕ್ಕೆ ಕೈ ಹಾಕಿದರೆ ಖಂಡಿತ ಯಶಸ್ವಿ ಪಡೆಯುತ್ತೀರಿ. ಇನ್ನು ಅವಾಹಿತರು ಮದುವೆಗೆ ಸಂಬಂಧ ಹುಡುಕುತ್ತಿದ್ದರೆ ಈ ಧನ ತ್ರಯೋದಶಿ ಬಳಿಕ ಮದುವೆ ಸಂಬಂಧ ಕೂಡಿ ಬರಲಿದೆ, ಮನೆಯಲ್ಲಿ ಶುಭ ಕಾರ್ಯಗಳು ನಡೆಯಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಿಥುನ ರಾಶಿ
ಧನ ತ್ರಯೋದಶಿಯ ಬಳಿಕ ಮಿಥುನ ರಾಶಿಯವರು ಉತ್ತಮ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ಪ್ರಗತಿ ಸಾಧಿಸುತ್ತೀರಿ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ. ವ್ಯಾಪಾರಿಗಳು ಪ್ರಗತಿಯತ್ತ ಸಾಗುತ್ತೀರಿ, ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕುಟುಂಬದಲ್ಲಿ ಏನಾದರು ಸಮಸ್ಯೆಯಿದ್ದರೆ ಅದು ಬಗೆಹರಿಯಲಿದೆ.

ಮಕರ ರಾಶಿ
ಈ ಧನ ತ್ರಯೋದಶಿ ಬಳಿಕ ಮಕರ ರಾಶಿಯವರು ವೃತ್ತಿ ಬದುಕಿನಲ್ಲಿ ಬಡ್ತಿ ಕಾಣಬಹುದು. ವ್ಯಾಪಾರಿಗಳು ಉತ್ತಮ ಪ್ರಗತಿ ಕಾಣುತ್ತೀರಿ, ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಸಿಗಲಿದೆ, ಹೀಗಾಗಿ ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಲಿದೆ.

ಕುಂಭ ರಾಶಿ
ಧನ ತ್ರಯೋದಶಿ ಬಳಿಕ ಕುಂಭ ರಾಶಿಯ ವ್ಯಾಪಾರಿಗಳು ಉತ್ತಮ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ಎದುರುತ್ತಿರುವ ಸವಾಲುಗಳು ದೂರಾಗುವುದು. ಆರ್ಥಿಕ ಸವಾಲುಗಳು ಕಡಿಮೆಯಾಗುವ ಸೂಚನೆಯಿದೆ. ಆದಾಯ ಹೆಚ್ಚಿಸಲು ನೀವು ಮಾಡುವ ಪ್ರಯತ್ನಗಳಿಗೆ ಉತ್ತಮ ಫಲ ಸಿಗಲಿದೆ.

ಮೇಷ ರಾಶಿ
ಧನ ತ್ರಯೋದಶಿ ಬಳಿಕ ಮೇಷ ರಾಶಿಯವರು ಉತ್ತಮ ಪ್ರಯೋಜನ ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ಪ್ರಗತಿ ಕಾಣುತ್ತೀರಿ. ವ್ಯಾಪಾರಿಗಳು ಉತ್ತಮ ಆರ್ಥಿಕ ಪ್ರಯೋಜನ ಪಡೆಯುತ್ತೀರಿ. ಹೊಸ ಕಡೆ ಕೆಲಸಕ್ಕೆ ಪ್ರಯತ್ನ ಮಾಡುತ್ತಿದ್ದರೆ ಆ ಕೆಲಸ ಸಿಗಲಿದೆ. ಧನ ತ್ರಯೋದಶಿ ಬಳಿಕ ಜೀವನದಲ್ಲಿ ಪ್ರಗತಿ ಕಾಣುವಿರಿ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM1 Min Read

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM1 Min Read
Recent News

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM
State News
KARNATAKA

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

By kannadanewsnow0511/05/2025 3:22 PM KARNATAKA 1 Min Read

ರಾಮನಗರ : ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ…

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM

ಬೀದರ್ : ತಂಗಿಯ ಮದುವೆಗೆಂದು ರಜೆಗೆ ಊರಿಗೆ ಬಂದಿದ್ದ ಯೋಧ ಸೇವೆಗೆ ವಾಪಸ್

11/05/2025 2:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.